ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

ಆಪರೇಷನ್ ಮಾಡಾಳ್‌: ಸಹಾಯ ಮಾಡಿ, ತಿಮಿಂಗಲಗಳನ್ನ ಹಿಡಿದು ಹಾಕ್ತೇವೆ!

Published : Mar 03, 2023, 12:57 PM IST

ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹಾಗೂ ಪುತ್ರ ಹೇಗೆ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ? ಲೋಕಾಯುಕ್ತ ಹೆಣೆದ ಆ ಟ್ರ್ಯಾಪ್ ಹೇಗಿತ್ತು?  ಆಪರೇಷನ್ ಮಾಡಾಳ್ ಬಗ್ಗೆ ಲೋಕಾಯುಕ್ತ ನ್ಯಾ. ಬಿ.ಎಸ್‌. ಪಾಟೀಲ್‌ ವಿವರಣೆ ಇಲ್ಲಿದೆ
 

ಬೆಂಗಳೂರು (ಮಾ.3): ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಲೋಕಾಯುಕ್ತ ಖೆಡ್ಡಾಕ್ಕೆ ಬಿದಿದ್ದಾರೆ. ಅವರ ಪುತ್ರ ಮಾಡಾಳ್‌ ಪ್ರಶಾಂತ್‌ ರೆಡ್‌ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಲ್ಲದೆ, ಸ್ವತಃ ಶಾಸಕನ ಮನೆಯ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಈವರೆಗೂ 8 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು, ಎಲ್ಲವನ್ನೂ ಲೋಕಾಯುಕ್ತ ವಶಪಡಿಸಿಕೊಂಡಿದೆ. ಪ್ರಶಾಂತ್‌ ಮಾಡಾಳು ಮನೆಯಲ್ಲಿ 6.10 ಕೋಟಿ ಹಾಗೂ ಅವರ ಆಫೀಸ್‌ನಲ್ಲಿ 2.22 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಈವರೆಗೂ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಪುತ್ರನ ಲಂಚಾವತಾರ: ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

ಇದರ ನಡುವೆ ಕೋಲಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಇಡೀ ಕಾರ್ಯಾಚರಣೆಯ ವಿವರಗಳನ್ನು ಎಕ್ಲೂಸಿವ್‌ ಆಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಲೋಕಾಯುಕ್ತ ಖೆಡ್ಡಾಕ್ಕೆ ಬಿದ್ದಿದ್ದು ಹೇಗೆ ಎನ್ನುವುದನ್ನು ವಿವರಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more