ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

Published : Jan 20, 2025, 11:54 PM IST

ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ, ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಬಸನಗೌಡ್ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಇದೀಗ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಹಂತಕ್ಕೆ ತಲುಪಿದೆ.
 

ರಾಜ್ಯ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಸ್ವರೂಪ ಪಡೆದಿದೆ. ಯತ್ನಾಳ್ ಬಣ ಹಾಗೂ ಬಿವೈ ವಿಜಯೇಂದ್ರ ಬಣ ನಡುವಿನ ವಾಕ್ಸಮರ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳಿಲ್ಲ. ಇದೀಗ ಯತ್ನಾಳ್ ಬಿಟ್ಟಿರುವ ಬಾಣಕ್ಕೆ ಕೇಸರಿ ಪಾಳಯದಲ್ಲಿ ತಳಮಳ ಶುರುವಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಯತ್ನಾಳ್, ಬಸನಗೌಡ ಯತ್ನಾಳ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯೇಂದ್ರ ಚೇಲಾಗಳು ನನ್ನನ್ನ ಏನೂ ಮಾಡಲಾಗೋದಿಲ್ಲ.  ನನ್ನನ್ನು ಬಿಜೆಪಿ ಮರಳಿ ಕರೆದಿದ್ದು ಕೇಂದ್ರ ಸಚಿವ ಅಮಿತ್ ಶಾ ಎಂದಿದ್ದಾರೆ. ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.  
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more