ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

Published : Jan 20, 2025, 11:54 PM IST

ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ, ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಬಸನಗೌಡ್ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಇದೀಗ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಹಂತಕ್ಕೆ ತಲುಪಿದೆ.
 

ರಾಜ್ಯ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಸ್ವರೂಪ ಪಡೆದಿದೆ. ಯತ್ನಾಳ್ ಬಣ ಹಾಗೂ ಬಿವೈ ವಿಜಯೇಂದ್ರ ಬಣ ನಡುವಿನ ವಾಕ್ಸಮರ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳಿಲ್ಲ. ಇದೀಗ ಯತ್ನಾಳ್ ಬಿಟ್ಟಿರುವ ಬಾಣಕ್ಕೆ ಕೇಸರಿ ಪಾಳಯದಲ್ಲಿ ತಳಮಳ ಶುರುವಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಯತ್ನಾಳ್, ಬಸನಗೌಡ ಯತ್ನಾಳ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯೇಂದ್ರ ಚೇಲಾಗಳು ನನ್ನನ್ನ ಏನೂ ಮಾಡಲಾಗೋದಿಲ್ಲ.  ನನ್ನನ್ನು ಬಿಜೆಪಿ ಮರಳಿ ಕರೆದಿದ್ದು ಕೇಂದ್ರ ಸಚಿವ ಅಮಿತ್ ಶಾ ಎಂದಿದ್ದಾರೆ. ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more