ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

Published : Jan 20, 2025, 11:54 PM IST

ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ, ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಬಸನಗೌಡ್ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಇದೀಗ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಹಂತಕ್ಕೆ ತಲುಪಿದೆ.
 

ರಾಜ್ಯ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಸ್ವರೂಪ ಪಡೆದಿದೆ. ಯತ್ನಾಳ್ ಬಣ ಹಾಗೂ ಬಿವೈ ವಿಜಯೇಂದ್ರ ಬಣ ನಡುವಿನ ವಾಕ್ಸಮರ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳಿಲ್ಲ. ಇದೀಗ ಯತ್ನಾಳ್ ಬಿಟ್ಟಿರುವ ಬಾಣಕ್ಕೆ ಕೇಸರಿ ಪಾಳಯದಲ್ಲಿ ತಳಮಳ ಶುರುವಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಯತ್ನಾಳ್, ಬಸನಗೌಡ ಯತ್ನಾಳ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯೇಂದ್ರ ಚೇಲಾಗಳು ನನ್ನನ್ನ ಏನೂ ಮಾಡಲಾಗೋದಿಲ್ಲ.  ನನ್ನನ್ನು ಬಿಜೆಪಿ ಮರಳಿ ಕರೆದಿದ್ದು ಕೇಂದ್ರ ಸಚಿವ ಅಮಿತ್ ಶಾ ಎಂದಿದ್ದಾರೆ. ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.  
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more