ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

ವಿರೋಧಿ ಬಣ ವಾಷಿಂಗ್ಟನ್ ಗೂ ಹೋಗಲಿ, ಯತ್ನಾಳ್ ಬಾಣಕ್ಕೆ ಕೇಸರಿ ಪಡೆಯಲ್ಲಿ ತಳಮಳ

Published : Jan 20, 2025, 11:54 PM IST

ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ, ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಬಸನಗೌಡ್ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ. ಇದೀಗ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಹಂತಕ್ಕೆ ತಲುಪಿದೆ.
 

ರಾಜ್ಯ ಬಿಜೆಪಿ ಒಳಗಿನ ಬಂಡಾಯ ಮತ್ತೊಂದು ಸ್ವರೂಪ ಪಡೆದಿದೆ. ಯತ್ನಾಳ್ ಬಣ ಹಾಗೂ ಬಿವೈ ವಿಜಯೇಂದ್ರ ಬಣ ನಡುವಿನ ವಾಕ್ಸಮರ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳಿಲ್ಲ. ಇದೀಗ ಯತ್ನಾಳ್ ಬಿಟ್ಟಿರುವ ಬಾಣಕ್ಕೆ ಕೇಸರಿ ಪಾಳಯದಲ್ಲಿ ತಳಮಳ ಶುರುವಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಯತ್ನಾಳ್, ಬಸನಗೌಡ ಯತ್ನಾಳ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಜಯೇಂದ್ರ ಚೇಲಾಗಳು ನನ್ನನ್ನ ಏನೂ ಮಾಡಲಾಗೋದಿಲ್ಲ.  ನನ್ನನ್ನು ಬಿಜೆಪಿ ಮರಳಿ ಕರೆದಿದ್ದು ಕೇಂದ್ರ ಸಚಿವ ಅಮಿತ್ ಶಾ ಎಂದಿದ್ದಾರೆ. ವಿರೋಧಿ ಬಣ ದೆಹಲಿಗಲ್ಲ.. ಅಲ್ಲ ವಾಷಿಂಗ್ಟನ್ ಗೂ ಹೋಗಲಿ ಎಂದು ಯತ್ನಾಳ್ ಹೇಳಿದ್ದಾರೆ.  
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more