ಸ್ಯಾಲರಿ ಬೇಕೋ, ವಜಾ ಆಗ್ತೀರೋ..? ಮುಷ್ಕರಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸರ್ಕಾರ

ಸ್ಯಾಲರಿ ಬೇಕೋ, ವಜಾ ಆಗ್ತೀರೋ..? ಮುಷ್ಕರಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸರ್ಕಾರ

Published : Apr 12, 2021, 10:09 AM IST

ಸಾರಿಗೆ ನೌಕರರು ಮುಷ್ಕರ ಕೈ ಬಿಡಲು ಒಪ್ಪುತ್ತಿಲ್ಲ, ಬೇಡಿಕೆ ಈಡೇರಿಕೆಗೆ ಸರ್ಕಾರ ಒಪ್ಪುತ್ತಿಲ್ಲ. ಸರ್ಕಾರ - ನೌಕರರ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ಮುಷ್ಕರ ಹತ್ತಿಕ್ಕಲು ಸರ್ಕಾರ ಸಾರಿಗೆ ನೌಕರರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಬೆಂಗಳೂರು (ಏ. 12): ಸಾರಿಗೆ ನೌಕರರು ಮುಷ್ಕರ ಕೈ ಬಿಡಲು ಒಪ್ಪುತ್ತಿಲ್ಲ, ಬೇಡಿಕೆ ಈಡೇರಿಕೆಗೆ ಸರ್ಕಾರ ಒಪ್ಪುತ್ತಿಲ್ಲ. ಸರ್ಕಾರ - ನೌಕರರ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ಮುಷ್ಕರ ಹತ್ತಿಕ್ಕಲು ಸರ್ಕಾರ ಸಾರಿಗೆ ನೌಕರರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಈಗಾಗಲೇ 118 ಸಿಬ್ಬಂದಿಯನ್ನು ವಜಾಗೊಳಿಸಿದೆ. 84 ಮಂದಿ ಎತ್ತಂಗಡಿ ಮಾಡಲಾಗಿದೆ. 52 ವರ್ಷ ಮೀರಿದವರು ಫಿಟ್ನೆಸ್ ಪತ್ರ ನೀಡಬೇಕು, ಇಲ್ಲದಿದ್ರೆ ಕಾಯಂ ನಿವೃತ್ತಿ ಮಾಡುವ ಎಚ್ಚರಿಕೆ ನೀಡಿದೆ. ಬಿಎಂಟಿಸಿ ಇದುವರೆಗೂ 1484 ಮಂದಿ ತರಬೇತಿ ನಿರತ ನೌಕರರಿಗೆ ನೊಟೀಸ್ ನೀಡಿ ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ರೆ ಸೇವೆಯಿಂದ ವಜಾಗೊಳಿಸುವ ಎಚ್ಚರಿಕೆ ನೀಡಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!