ಸ್ಯಾಲರಿ ಬೇಕೋ, ವಜಾ ಆಗ್ತೀರೋ..? ಮುಷ್ಕರಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸರ್ಕಾರ

ಸ್ಯಾಲರಿ ಬೇಕೋ, ವಜಾ ಆಗ್ತೀರೋ..? ಮುಷ್ಕರಕ್ಕೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸರ್ಕಾರ

Published : Apr 12, 2021, 10:09 AM IST

ಸಾರಿಗೆ ನೌಕರರು ಮುಷ್ಕರ ಕೈ ಬಿಡಲು ಒಪ್ಪುತ್ತಿಲ್ಲ, ಬೇಡಿಕೆ ಈಡೇರಿಕೆಗೆ ಸರ್ಕಾರ ಒಪ್ಪುತ್ತಿಲ್ಲ. ಸರ್ಕಾರ - ನೌಕರರ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ಮುಷ್ಕರ ಹತ್ತಿಕ್ಕಲು ಸರ್ಕಾರ ಸಾರಿಗೆ ನೌಕರರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಬೆಂಗಳೂರು (ಏ. 12): ಸಾರಿಗೆ ನೌಕರರು ಮುಷ್ಕರ ಕೈ ಬಿಡಲು ಒಪ್ಪುತ್ತಿಲ್ಲ, ಬೇಡಿಕೆ ಈಡೇರಿಕೆಗೆ ಸರ್ಕಾರ ಒಪ್ಪುತ್ತಿಲ್ಲ. ಸರ್ಕಾರ - ನೌಕರರ ನಡುವಿನ ಹಗ್ಗ ಜಗ್ಗಾಟ ಮುಂದುವರೆದಿದೆ. ಮುಷ್ಕರ ಹತ್ತಿಕ್ಕಲು ಸರ್ಕಾರ ಸಾರಿಗೆ ನೌಕರರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಈಗಾಗಲೇ 118 ಸಿಬ್ಬಂದಿಯನ್ನು ವಜಾಗೊಳಿಸಿದೆ. 84 ಮಂದಿ ಎತ್ತಂಗಡಿ ಮಾಡಲಾಗಿದೆ. 52 ವರ್ಷ ಮೀರಿದವರು ಫಿಟ್ನೆಸ್ ಪತ್ರ ನೀಡಬೇಕು, ಇಲ್ಲದಿದ್ರೆ ಕಾಯಂ ನಿವೃತ್ತಿ ಮಾಡುವ ಎಚ್ಚರಿಕೆ ನೀಡಿದೆ. ಬಿಎಂಟಿಸಿ ಇದುವರೆಗೂ 1484 ಮಂದಿ ತರಬೇತಿ ನಿರತ ನೌಕರರಿಗೆ ನೊಟೀಸ್ ನೀಡಿ ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ರೆ ಸೇವೆಯಿಂದ ವಜಾಗೊಳಿಸುವ ಎಚ್ಚರಿಕೆ ನೀಡಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!