Karnataka Business Awards: ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಜಗದೀಶ್‌ ಶೇಖರ್‌ ನಾಯ್ಕ

Karnataka Business Awards: ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಜಗದೀಶ್‌ ಶೇಖರ್‌ ನಾಯ್ಕ

Published : Jun 07, 2022, 09:04 PM IST

ಕರ್ನಾಟಕ ಬ್ಯುಸಿನೆಸ್‌ ಅವಾರ್ಡ್‌ ಉತ್ತರ ಕರ್ನಾಟಕ ಆವೃತ್ತಿ ವಿಜೇತರು ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್‌ ಶೇಖರ್‌ ನಾಯ್ಕ್
 

ಬೆಂಗಳೂರು (ಜೂನ್ 7): ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭದಿಂದ ಕರ್ನಾಟಕ ಬ್ಯುಸಿನೆಟ್ ಅವಾರ್ಡ್ ಅನ್ನು ನೀಡಲಾಗುತ್ತಿದೆ. ಮಾಧ್ಯಮ ಲೋಕದ ಇತಿಹಾಸದಲ್ಲಿಯೇ ಇಂಥದ್ದೊಂದು ವಿನೂತನ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸಲು ಅಪಾರ ಕೊಡುಗೆ ನೀಡಿರುವ ಉದ್ಯಮಿಗಳನ್ನು ಗುರುತಿಸಲಾಗುತ್ತಿದೆ. ಹೀಗಾಗಿ ಉತ್ತಮ ಕರ್ನಾಟಕದ ಉದ್ಯಮಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ನವೀನ್ ಮೀಡಿಯಾ ಸಲ್ಯೂಷನ್ಸ್ ಹುಬ್ಬಳ್ಳಿ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಉತ್ತರ ಕರ್ನಾಟಕ ಆವೃತ್ತಿ ವಿಜೇತರು ಟ್ಯಾಲೆನ್‌ ಟ್ರಿ ಸಮೂಹ ಸಂಸ್ಥೆ ಸಹ-ಸಂಸ್ಥಾಪಕ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್‌ ಶೇಖರ್‌ ನಾಯ್ಕ್ ಆಗಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!