ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

Published : Oct 25, 2024, 08:24 PM IST

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಕಣ್ಣೀರಿನ ಕಥೆಯನ್ನು ಹೇಳಿದ್ದಾರೆ. ನಿಖಿಲ್ ಗೆಲುವಿಗೆ ಡಿಕೆ-ಯೋಗಿ ಚಕ್ರವ್ಯೂಹ ಎದುರಾಗಲಿದ್ದು, ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ ಸೇರಿ ತೊಡೆ ತಟ್ಟಿದ ಚನ್ನಪಟ್ಟಣದ ಸೈನಿಕನ  ವಿರುದ್ಧ ದೇವೇಗೌಡರ ಮೊಮ್ಮಗನೇ ಮೈತ್ರಿ ಸಿಪಾಯಿ..! ಬೊಂಬೆನಾಡಿನ ಬೊಂಬಾಟ್ ಯುದ್ಧದಲ್ಲಿ 'ಕುಮಾರಸ್ವಾಮಿ  ಪುತ್ರ'ನೇ ದೋಸ್ತಿ ಅಭ್ಯರ್ಥಿ..! ಅಳೆದೂ ತೂಗಿ ಮಗನನ್ನೇ ರಣರಂಗಕ್ಕಿಳಿಸಿದ್ದೇಕೆ ದಳಪತಿ..? ಎರಡು ಚಕ್ರವ್ಯೂಹಗಳಲ್ಲಿ ಬಂಧಿಯಾಗಿದ್ದ ನಿಖಿಲ್ ಕುಮಾರಸ್ವಾಮಿ, ಮೂರನೇ ಚಕ್ರವ್ಯೂಹವನ್ನು ಭೇದಿಸ್ತಾರಾ..? ಖೆಡ್ಡಾ ತೋಡಿ ಬೇಟೆಗೆ ಕಾಯ್ತಿರೋ ಶತ್ರುವ್ಯೂಹವನ್ನು ಛಿದ್ರಮಾಡ್ತಾರಾ ಜೆಡಿಎಸ್ ಯುವರಾಜ..? ಒಂದೇ ಕ್ಷೇತ್ರ.. ತಂದೆ-ತಾಯಿ-ಮಗನ ವಿರುದ್ಧ ಸೈನಿಕನ ಸ್ಪರ್ಧೆ..! ಮತ್ತೆ ಮಾರ್ಧನಿಸಲಿದೆ ಡಿಕೆ Vs ದಳಪತಿ ಮಹಾಯುದ್ಧ .

ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗ್ತಿದ್ದಂತೆ ದಳಪತಿಯ ಕಣ್ಣೀರಿನ ಕಥೆಯೊಂದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್. ಹೆಜ್ಜೆ ಹೆಜ್ಜೆಗೂ ಕೌತುಕದ ಕಣವಾಗಿದ್ದ ಚನ್ನಪಟ್ಟಣ ಅಖಾಡಕ್ಕೆ ಕ್ಲೈಮ್ಯಾಕ್ಸ್'ನಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದೆ. ಇಲ್ಲಿ ನಡೆಯಲಿರೋದು ಕೈ ಸೈನಿಕ Vs ದಳ ಸಿಪಾಯಿ ಕಾಳಗ.. ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗ್ತಿದ್ದಂತೆ ದಳಪತಿಯ ಕಣ್ಣೀರಿನ ಕಥೆಯೊಂದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್.

ಅಪ್ಪನ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ಮಗ ನಿಖಿಲ್ ಕುಮಾರಲ್ವಾಮಿ. ಹಾಗಾದ್ರೆ ಚನ್ನಪಟ್ಟಣದ ಚಕ್ರವ್ಯೂಹ ಭೇದಿಸಲು ಹೊರಟಿರುವ ನಿಖಿಲ್'ಗೆ ಅಲ್ಲಿ ಎದುರಾಗೋ ಸವಾಲು ಎಂಥದ್ದು..? ನಿಖಿಲ್ ಸೋಲಿಗೆ ಎದ್ದು ನಿಂತಿರೋ ಡಿಕೆ-ಯೋಗಿ ಚಕ್ರವ್ಯೂಹ ಅದೆಷ್ಟು ರೋಚಕ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ. ಸೈನಿಕ Vs ಸಿಪಾಯಿ.. ಬೊಂಬೆಯಾಟದಲ್ಲಿ ಗೆದ್ದು ಚನ್ನಪಟ್ಟಣ ಚಕ್ರವರ್ತಿ ಪಟ್ಟವೇರೋದು ಯಾರು..? Jusy wait and watch.. ಯಾಕಂದ್ರೆ, ಅಸಲಿ ಆಟ ಈಗಷ್ಟೇ ಶುರುವಾಗಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more