ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

Published : Oct 25, 2024, 08:24 PM IST

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಕಣ್ಣೀರಿನ ಕಥೆಯನ್ನು ಹೇಳಿದ್ದಾರೆ. ನಿಖಿಲ್ ಗೆಲುವಿಗೆ ಡಿಕೆ-ಯೋಗಿ ಚಕ್ರವ್ಯೂಹ ಎದುರಾಗಲಿದ್ದು, ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ ಸೇರಿ ತೊಡೆ ತಟ್ಟಿದ ಚನ್ನಪಟ್ಟಣದ ಸೈನಿಕನ  ವಿರುದ್ಧ ದೇವೇಗೌಡರ ಮೊಮ್ಮಗನೇ ಮೈತ್ರಿ ಸಿಪಾಯಿ..! ಬೊಂಬೆನಾಡಿನ ಬೊಂಬಾಟ್ ಯುದ್ಧದಲ್ಲಿ 'ಕುಮಾರಸ್ವಾಮಿ  ಪುತ್ರ'ನೇ ದೋಸ್ತಿ ಅಭ್ಯರ್ಥಿ..! ಅಳೆದೂ ತೂಗಿ ಮಗನನ್ನೇ ರಣರಂಗಕ್ಕಿಳಿಸಿದ್ದೇಕೆ ದಳಪತಿ..? ಎರಡು ಚಕ್ರವ್ಯೂಹಗಳಲ್ಲಿ ಬಂಧಿಯಾಗಿದ್ದ ನಿಖಿಲ್ ಕುಮಾರಸ್ವಾಮಿ, ಮೂರನೇ ಚಕ್ರವ್ಯೂಹವನ್ನು ಭೇದಿಸ್ತಾರಾ..? ಖೆಡ್ಡಾ ತೋಡಿ ಬೇಟೆಗೆ ಕಾಯ್ತಿರೋ ಶತ್ರುವ್ಯೂಹವನ್ನು ಛಿದ್ರಮಾಡ್ತಾರಾ ಜೆಡಿಎಸ್ ಯುವರಾಜ..? ಒಂದೇ ಕ್ಷೇತ್ರ.. ತಂದೆ-ತಾಯಿ-ಮಗನ ವಿರುದ್ಧ ಸೈನಿಕನ ಸ್ಪರ್ಧೆ..! ಮತ್ತೆ ಮಾರ್ಧನಿಸಲಿದೆ ಡಿಕೆ Vs ದಳಪತಿ ಮಹಾಯುದ್ಧ .

ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗ್ತಿದ್ದಂತೆ ದಳಪತಿಯ ಕಣ್ಣೀರಿನ ಕಥೆಯೊಂದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್. ಹೆಜ್ಜೆ ಹೆಜ್ಜೆಗೂ ಕೌತುಕದ ಕಣವಾಗಿದ್ದ ಚನ್ನಪಟ್ಟಣ ಅಖಾಡಕ್ಕೆ ಕ್ಲೈಮ್ಯಾಕ್ಸ್'ನಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದೆ. ಇಲ್ಲಿ ನಡೆಯಲಿರೋದು ಕೈ ಸೈನಿಕ Vs ದಳ ಸಿಪಾಯಿ ಕಾಳಗ.. ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗ್ತಿದ್ದಂತೆ ದಳಪತಿಯ ಕಣ್ಣೀರಿನ ಕಥೆಯೊಂದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್.

ಅಪ್ಪನ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ಮಗ ನಿಖಿಲ್ ಕುಮಾರಲ್ವಾಮಿ. ಹಾಗಾದ್ರೆ ಚನ್ನಪಟ್ಟಣದ ಚಕ್ರವ್ಯೂಹ ಭೇದಿಸಲು ಹೊರಟಿರುವ ನಿಖಿಲ್'ಗೆ ಅಲ್ಲಿ ಎದುರಾಗೋ ಸವಾಲು ಎಂಥದ್ದು..? ನಿಖಿಲ್ ಸೋಲಿಗೆ ಎದ್ದು ನಿಂತಿರೋ ಡಿಕೆ-ಯೋಗಿ ಚಕ್ರವ್ಯೂಹ ಅದೆಷ್ಟು ರೋಚಕ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ. ಸೈನಿಕ Vs ಸಿಪಾಯಿ.. ಬೊಂಬೆಯಾಟದಲ್ಲಿ ಗೆದ್ದು ಚನ್ನಪಟ್ಟಣ ಚಕ್ರವರ್ತಿ ಪಟ್ಟವೇರೋದು ಯಾರು..? Jusy wait and watch.. ಯಾಕಂದ್ರೆ, ಅಸಲಿ ಆಟ ಈಗಷ್ಟೇ ಶುರುವಾಗಿದೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more