ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

ಚನ್ನಪಟ್ಟಣ ಗೊಂಬೆಯಾಟ: ಸೈನಿಕನ ವಿರುದ್ಧ ದಳಪತಿ ಪುತ್ರನೇ ಮೈತ್ರಿ ಅಭ್ಯರ್ಥಿಯಾಗಿದ್ದೇಕೆ?

Published : Oct 25, 2024, 08:24 PM IST

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಘೋಷಿಸಿದ ನಂತರ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಕಣ್ಣೀರಿನ ಕಥೆಯನ್ನು ಹೇಳಿದ್ದಾರೆ. ನಿಖಿಲ್ ಗೆಲುವಿಗೆ ಡಿಕೆ-ಯೋಗಿ ಚಕ್ರವ್ಯೂಹ ಎದುರಾಗಲಿದ್ದು, ಈ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ ಸೇರಿ ತೊಡೆ ತಟ್ಟಿದ ಚನ್ನಪಟ್ಟಣದ ಸೈನಿಕನ  ವಿರುದ್ಧ ದೇವೇಗೌಡರ ಮೊಮ್ಮಗನೇ ಮೈತ್ರಿ ಸಿಪಾಯಿ..! ಬೊಂಬೆನಾಡಿನ ಬೊಂಬಾಟ್ ಯುದ್ಧದಲ್ಲಿ 'ಕುಮಾರಸ್ವಾಮಿ  ಪುತ್ರ'ನೇ ದೋಸ್ತಿ ಅಭ್ಯರ್ಥಿ..! ಅಳೆದೂ ತೂಗಿ ಮಗನನ್ನೇ ರಣರಂಗಕ್ಕಿಳಿಸಿದ್ದೇಕೆ ದಳಪತಿ..? ಎರಡು ಚಕ್ರವ್ಯೂಹಗಳಲ್ಲಿ ಬಂಧಿಯಾಗಿದ್ದ ನಿಖಿಲ್ ಕುಮಾರಸ್ವಾಮಿ, ಮೂರನೇ ಚಕ್ರವ್ಯೂಹವನ್ನು ಭೇದಿಸ್ತಾರಾ..? ಖೆಡ್ಡಾ ತೋಡಿ ಬೇಟೆಗೆ ಕಾಯ್ತಿರೋ ಶತ್ರುವ್ಯೂಹವನ್ನು ಛಿದ್ರಮಾಡ್ತಾರಾ ಜೆಡಿಎಸ್ ಯುವರಾಜ..? ಒಂದೇ ಕ್ಷೇತ್ರ.. ತಂದೆ-ತಾಯಿ-ಮಗನ ವಿರುದ್ಧ ಸೈನಿಕನ ಸ್ಪರ್ಧೆ..! ಮತ್ತೆ ಮಾರ್ಧನಿಸಲಿದೆ ಡಿಕೆ Vs ದಳಪತಿ ಮಹಾಯುದ್ಧ .

ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗ್ತಿದ್ದಂತೆ ದಳಪತಿಯ ಕಣ್ಣೀರಿನ ಕಥೆಯೊಂದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್. ಹೆಜ್ಜೆ ಹೆಜ್ಜೆಗೂ ಕೌತುಕದ ಕಣವಾಗಿದ್ದ ಚನ್ನಪಟ್ಟಣ ಅಖಾಡಕ್ಕೆ ಕ್ಲೈಮ್ಯಾಕ್ಸ್'ನಲ್ಲಿ ರೋಚಕ ಟ್ವಿಸ್ಟ್ ಸಿಕ್ಕಿದೆ. ಇಲ್ಲಿ ನಡೆಯಲಿರೋದು ಕೈ ಸೈನಿಕ Vs ದಳ ಸಿಪಾಯಿ ಕಾಳಗ.. ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗ್ತಿದ್ದಂತೆ ದಳಪತಿಯ ಕಣ್ಣೀರಿನ ಕಥೆಯೊಂದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್.

ಅಪ್ಪನ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ ಮಗ ನಿಖಿಲ್ ಕುಮಾರಲ್ವಾಮಿ. ಹಾಗಾದ್ರೆ ಚನ್ನಪಟ್ಟಣದ ಚಕ್ರವ್ಯೂಹ ಭೇದಿಸಲು ಹೊರಟಿರುವ ನಿಖಿಲ್'ಗೆ ಅಲ್ಲಿ ಎದುರಾಗೋ ಸವಾಲು ಎಂಥದ್ದು..? ನಿಖಿಲ್ ಸೋಲಿಗೆ ಎದ್ದು ನಿಂತಿರೋ ಡಿಕೆ-ಯೋಗಿ ಚಕ್ರವ್ಯೂಹ ಅದೆಷ್ಟು ರೋಚಕ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ. ಸೈನಿಕ Vs ಸಿಪಾಯಿ.. ಬೊಂಬೆಯಾಟದಲ್ಲಿ ಗೆದ್ದು ಚನ್ನಪಟ್ಟಣ ಚಕ್ರವರ್ತಿ ಪಟ್ಟವೇರೋದು ಯಾರು..? Jusy wait and watch.. ಯಾಕಂದ್ರೆ, ಅಸಲಿ ಆಟ ಈಗಷ್ಟೇ ಶುರುವಾಗಿದೆ.

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more