Karnataka Byelection: ಫಲಿತಾಂಶ ಜೆಡಿಎಸ್, ಬಿಜೆಪಿ ಬಿ ಟೀಂ ಆರೋಪಕ್ಕೆ ಉತ್ತರ: ಎಚ್‌ಡಿಕೆ

Karnataka Byelection: ಫಲಿತಾಂಶ ಜೆಡಿಎಸ್, ಬಿಜೆಪಿ ಬಿ ಟೀಂ ಆರೋಪಕ್ಕೆ ಉತ್ತರ: ಎಚ್‌ಡಿಕೆ

Suvarna News   | Asianet News
Published : Nov 02, 2021, 04:15 PM IST

ಎರಡೂ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂದ ಮತಗಳನ್ನು ನೋಡಿದಾಗ, ಕಾಂಗ್ರೆಸ್‌ನವರ ಬಿ ಟೀಂ ಆಪಾದನೆಗೆ ಉತ್ತರ ಸಿಕ್ಕಿದೆ. ಈ ಚುನಾವಣಾ ಪಲಿತಾಂಶದ ಬಗ್ಗೆ ನಾವು ಯಾರನ್ನೂ ದೂಷಿಸುವುದಿಲ್ಲ. ಸಂಘಟನೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ನ. 02): ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ. ಎರಡೂ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಜೆಡಿಎಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಪರ್ಪಾಮೆನ್ಸ್ ನೀಡುವಲ್ಲಿ ವಿಫಲವಾಗಿದೆ. 

ಎರಡೂ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂದ ಮತಗಳನ್ನು ನೋಡಿದಾಗ, ಕಾಂಗ್ರೆಸ್‌ನವರ ಬಿ ಟೀಂ ಆಪಾದನೆಗೆ ಉತ್ತರ ಸಿಕ್ಕಿದೆ. ಈ ಚುನಾವಣಾ ಪಲಿತಾಂಶದ ಬಗ್ಗೆ ನಾವು ಯಾರನ್ನೂ ದೂಷಿಸುವುದಿಲ್ಲ. ಸಂಘಟನೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more