Karnataka Byelection: ಫಲಿತಾಂಶ ಜೆಡಿಎಸ್, ಬಿಜೆಪಿ ಬಿ ಟೀಂ ಆರೋಪಕ್ಕೆ ಉತ್ತರ: ಎಚ್‌ಡಿಕೆ

Karnataka Byelection: ಫಲಿತಾಂಶ ಜೆಡಿಎಸ್, ಬಿಜೆಪಿ ಬಿ ಟೀಂ ಆರೋಪಕ್ಕೆ ಉತ್ತರ: ಎಚ್‌ಡಿಕೆ

Suvarna News   | Asianet News
Published : Nov 02, 2021, 04:15 PM IST

ಎರಡೂ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂದ ಮತಗಳನ್ನು ನೋಡಿದಾಗ, ಕಾಂಗ್ರೆಸ್‌ನವರ ಬಿ ಟೀಂ ಆಪಾದನೆಗೆ ಉತ್ತರ ಸಿಕ್ಕಿದೆ. ಈ ಚುನಾವಣಾ ಪಲಿತಾಂಶದ ಬಗ್ಗೆ ನಾವು ಯಾರನ್ನೂ ದೂಷಿಸುವುದಿಲ್ಲ. ಸಂಘಟನೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ನ. 02): ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ. ಎರಡೂ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಜೆಡಿಎಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಪರ್ಪಾಮೆನ್ಸ್ ನೀಡುವಲ್ಲಿ ವಿಫಲವಾಗಿದೆ. 

ಎರಡೂ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂದ ಮತಗಳನ್ನು ನೋಡಿದಾಗ, ಕಾಂಗ್ರೆಸ್‌ನವರ ಬಿ ಟೀಂ ಆಪಾದನೆಗೆ ಉತ್ತರ ಸಿಕ್ಕಿದೆ. ಈ ಚುನಾವಣಾ ಪಲಿತಾಂಶದ ಬಗ್ಗೆ ನಾವು ಯಾರನ್ನೂ ದೂಷಿಸುವುದಿಲ್ಲ. ಸಂಘಟನೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more