Karnataka Byelection: ಫಲಿತಾಂಶ ಜೆಡಿಎಸ್, ಬಿಜೆಪಿ ಬಿ ಟೀಂ ಆರೋಪಕ್ಕೆ ಉತ್ತರ: ಎಚ್‌ಡಿಕೆ

Karnataka Byelection: ಫಲಿತಾಂಶ ಜೆಡಿಎಸ್, ಬಿಜೆಪಿ ಬಿ ಟೀಂ ಆರೋಪಕ್ಕೆ ಉತ್ತರ: ಎಚ್‌ಡಿಕೆ

Suvarna News   | Asianet News
Published : Nov 02, 2021, 04:15 PM IST

ಎರಡೂ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂದ ಮತಗಳನ್ನು ನೋಡಿದಾಗ, ಕಾಂಗ್ರೆಸ್‌ನವರ ಬಿ ಟೀಂ ಆಪಾದನೆಗೆ ಉತ್ತರ ಸಿಕ್ಕಿದೆ. ಈ ಚುನಾವಣಾ ಪಲಿತಾಂಶದ ಬಗ್ಗೆ ನಾವು ಯಾರನ್ನೂ ದೂಷಿಸುವುದಿಲ್ಲ. ಸಂಘಟನೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ನ. 02): ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ. ಎರಡೂ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಜೆಡಿಎಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಪರ್ಪಾಮೆನ್ಸ್ ನೀಡುವಲ್ಲಿ ವಿಫಲವಾಗಿದೆ. 

ಎರಡೂ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಬಂದ ಮತಗಳನ್ನು ನೋಡಿದಾಗ, ಕಾಂಗ್ರೆಸ್‌ನವರ ಬಿ ಟೀಂ ಆಪಾದನೆಗೆ ಉತ್ತರ ಸಿಕ್ಕಿದೆ. ಈ ಚುನಾವಣಾ ಪಲಿತಾಂಶದ ಬಗ್ಗೆ ನಾವು ಯಾರನ್ನೂ ದೂಷಿಸುವುದಿಲ್ಲ. ಸಂಘಟನೆ ಮಾಡುವಲ್ಲಿ ನಾವು ವಿಫಲರಾಗಿದ್ದೇವೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more