Karnataka Byelection: ಜೆಡಿಎಸ್ ಹಿನ್ನಡೆ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ಹೀಗೆ

Karnataka Byelection: ಜೆಡಿಎಸ್ ಹಿನ್ನಡೆ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ಹೀಗೆ

Suvarna News   | Asianet News
Published : Nov 02, 2021, 03:55 PM IST

ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು (ನ. 02): ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ.

ಎರಡೂ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಜೆಡಿಎಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಪರ್ಪಾಮೆನ್ಸ್ ನೀಡುವಲ್ಲಿ ವಿಫಲವಾಗಿದೆ. ಜೆಡಿಎಸ್ ವಿಫಲವಾಗಿದ್ದೆಲ್ಲಿ..? ಅಭ್ಯರ್ಥಿ ಆಯ್ಕೆಯಲ್ಲಿ ಎಡವಿತಾ..? ಎಂಬುದರ ಬಗ್ಗೆ ವರಿಷ್ಠರಾದ ದೇವೇಗೌಡ್ರು ಮಾತನಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!