Karnataka Byelection: ಜೆಡಿಎಸ್ ಹಿನ್ನಡೆ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ಹೀಗೆ

Karnataka Byelection: ಜೆಡಿಎಸ್ ಹಿನ್ನಡೆ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ಹೀಗೆ

Suvarna News   | Asianet News
Published : Nov 02, 2021, 03:55 PM IST

ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು (ನ. 02): ಭಾರೀ ಕುತೂಹಲ ಮೂಡಿಸಿದ್ದ, ಸಿಎಂ ಬೊಮ್ಮಾಯಿಗೆ ಅಗ್ನಿ ಪರೀಕ್ಷೆ ಎನ್ನಲಾಗಿದ್ದ ಸಿಂದಗಿ, ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಗೆಲುವು ಸಾಧಿಸಿದ್ದಾರೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಸಾಧಿಸಿದ್ದಾರೆ.

ಎರಡೂ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಜೆಡಿಎಸ್ ಎರಡೂ ಕ್ಷೇತ್ರದಲ್ಲಿ ಉತ್ತಮ ಪರ್ಪಾಮೆನ್ಸ್ ನೀಡುವಲ್ಲಿ ವಿಫಲವಾಗಿದೆ. ಜೆಡಿಎಸ್ ವಿಫಲವಾಗಿದ್ದೆಲ್ಲಿ..? ಅಭ್ಯರ್ಥಿ ಆಯ್ಕೆಯಲ್ಲಿ ಎಡವಿತಾ..? ಎಂಬುದರ ಬಗ್ಗೆ ವರಿಷ್ಠರಾದ ದೇವೇಗೌಡ್ರು ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!