ಸಿಂದಗಿ, ಹಾನಗಲ್ ಬೈ ಎಲೆಕ್ಷನ್: ಅಲ್ಪಸಂಖ್ಯಾತರಿಗೆ ಜೆಡಿಎಸ್ ಮಣೆ, ಲೆಕ್ಕಾಚಾರ ವರ್ಕೌಟ್ ಆಗುತ್ತಾ.?

ಸಿಂದಗಿ, ಹಾನಗಲ್ ಬೈ ಎಲೆಕ್ಷನ್: ಅಲ್ಪಸಂಖ್ಯಾತರಿಗೆ ಜೆಡಿಎಸ್ ಮಣೆ, ಲೆಕ್ಕಾಚಾರ ವರ್ಕೌಟ್ ಆಗುತ್ತಾ.?

Published : Oct 06, 2021, 10:55 AM ISTUpdated : Oct 06, 2021, 11:54 AM IST

 ಹಾನಗಲ್‌ನಿಂದ ನಿಯಾಜ್ ಶೇಖ್‌, ಸಿಂದಗಿಯಿಂದ ನಾಜಿಯಾ ಶಕೀಲ್‌ರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶ ನೀಡಿದೆ. 
 

ಬೆಂಗಳೂರು (ಅ. 06): ಹಾನಗಲ್‌ನಿಂದ ನಿಯಾಜ್ ಶೇಖ್‌, ಸಿಂದಗಿಯಿಂದ ನಾಜಿಯಾ ಶಕೀಲ್‌ರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶ ನೀಡಿದೆ.

 

ಇನ್ನು ಕ್ಷೇತ್ರದ ಲೆಕ್ಕಾಚಾರ ನೋಡುವುದಾದರೆ, ನಿಯಾಜ್ ಶೇಖ್ ಯುವರಾಜಕಾರಣಿ. ಯುವಸಮೂಹವನ್ನು ಸೆಳೆಯಬಹುದು. ಕ್ಷೇತ್ರದಲ್ಲೂ 35 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತಗಳಿವೆ. ಇನ್ನು ಹಾನಗಲ್‌ನಲ್ಲಿ ಜೆಡಿಎಸ್ ಪ್ರಬಲವಾಗಿಲ್ಲ. ಕೆಲಸ ಮಾಡಲು ಕಾರ್ಯಕರ್ತರುಗಳಿಲ್ಲ. ಇನ್ನು ಸಿಂಧಗಿಯಲ್ಲಿ ನಾಜಿಯಾ ಶಕೀಲ್ ಅಲ್ಪಸಂಖ್ಯಾತರನ್ನು ಸೆಳೆಯುವ ಶಕ್ತಿಯಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!