ಸಿಂದಗಿ, ಹಾನಗಲ್ ಬೈ ಎಲೆಕ್ಷನ್: ಅಲ್ಪಸಂಖ್ಯಾತರಿಗೆ ಜೆಡಿಎಸ್ ಮಣೆ, ಲೆಕ್ಕಾಚಾರ ವರ್ಕೌಟ್ ಆಗುತ್ತಾ.?

ಸಿಂದಗಿ, ಹಾನಗಲ್ ಬೈ ಎಲೆಕ್ಷನ್: ಅಲ್ಪಸಂಖ್ಯಾತರಿಗೆ ಜೆಡಿಎಸ್ ಮಣೆ, ಲೆಕ್ಕಾಚಾರ ವರ್ಕೌಟ್ ಆಗುತ್ತಾ.?

Published : Oct 06, 2021, 10:55 AM ISTUpdated : Oct 06, 2021, 11:54 AM IST

 ಹಾನಗಲ್‌ನಿಂದ ನಿಯಾಜ್ ಶೇಖ್‌, ಸಿಂದಗಿಯಿಂದ ನಾಜಿಯಾ ಶಕೀಲ್‌ರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶ ನೀಡಿದೆ. 
 

ಬೆಂಗಳೂರು (ಅ. 06): ಹಾನಗಲ್‌ನಿಂದ ನಿಯಾಜ್ ಶೇಖ್‌, ಸಿಂದಗಿಯಿಂದ ನಾಜಿಯಾ ಶಕೀಲ್‌ರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶ ನೀಡಿದೆ.

 

ಇನ್ನು ಕ್ಷೇತ್ರದ ಲೆಕ್ಕಾಚಾರ ನೋಡುವುದಾದರೆ, ನಿಯಾಜ್ ಶೇಖ್ ಯುವರಾಜಕಾರಣಿ. ಯುವಸಮೂಹವನ್ನು ಸೆಳೆಯಬಹುದು. ಕ್ಷೇತ್ರದಲ್ಲೂ 35 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತಗಳಿವೆ. ಇನ್ನು ಹಾನಗಲ್‌ನಲ್ಲಿ ಜೆಡಿಎಸ್ ಪ್ರಬಲವಾಗಿಲ್ಲ. ಕೆಲಸ ಮಾಡಲು ಕಾರ್ಯಕರ್ತರುಗಳಿಲ್ಲ. ಇನ್ನು ಸಿಂಧಗಿಯಲ್ಲಿ ನಾಜಿಯಾ ಶಕೀಲ್ ಅಲ್ಪಸಂಖ್ಯಾತರನ್ನು ಸೆಳೆಯುವ ಶಕ್ತಿಯಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!