ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಗುಸುಗುಸು, ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್..?

ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಗುಸುಗುಸು, ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್..?

Published : Sep 28, 2021, 11:04 AM IST

ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗುಸುಗುಸು ಶುರುವಾಗಿದೆ. ಮುಂದಿನ ವಾರ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕಿದೆ.

ಬೆಂಗಳೂರು (ಸೆ. 28): ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗುಸುಗುಸು ಶುರುವಾಗಿದೆ. ಮುಂದಿನ ವಾರ ಸಿಎಂ ಬೊಮ್ಮಾಯಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡಲು ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕಿದೆ.

ಸಂಪುಟ ವಿಸ್ತರಣೆಗೂ ಮುನ್ನ ನಿಗಮ ಮಂಡಳಿಗೆ ಪುನರ್ ನೇಮಕಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಾರಿ ನಿಗಮ ಮಂಡಳಿಗೆ ಪಕ್ಷ ನಿಷ್ಠರಿಗೆ ಮಣೆ ಹಾಕುವ ಸಾಧ್ಯತೆ ಇದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!