Cabinet Reshuffle: ಗುಜರಾತ್‌, ಉತ್ತರಾಖಂಡ ಮಾದರಿ ರಾಜ್ಯದಲ್ಲೂ ಆಗುತ್ತಾ.?

Cabinet Reshuffle: ಗುಜರಾತ್‌, ಉತ್ತರಾಖಂಡ ಮಾದರಿ ರಾಜ್ಯದಲ್ಲೂ ಆಗುತ್ತಾ.?

Published : Mar 12, 2022, 03:09 PM ISTUpdated : Mar 12, 2022, 03:12 PM IST

ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.  ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2 ನೇ ಅವಧಿಗೆ ಸಿಎಂ ಆಗಲಿದ್ದಾರೆ. ಯೋಗಿ ಗೆಲುವಿನ ಸುನಾಮಿ ಕರ್ನಾಟಕದಲ್ಲೂ ಕಂಪನ ಎಬ್ಬಿಸುತ್ತಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆಯಾಗುತ್ತಿದೆ ಎನ್ನಲಾಗುತ್ತಿದೆ. 

ಬೆಂಗಳೂರು (ಮಾ. 12): ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.  ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2 ನೇ ಅವಧಿಗೆ ಸಿಎಂ ಆಗಲಿದ್ದಾರೆ. ಯೋಗಿ ಗೆಲುವಿನ ಸುನಾಮಿ ಕರ್ನಾಟಕದಲ್ಲೂ ಕಂಪನ ಎಬ್ಬಿಸುತ್ತಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆಯಾಗುತ್ತಿದೆ ಎನ್ನಲಾಗುತ್ತಿದೆ. 

 ನಿರೀಕ್ಷಿತ ಮಟ್ಟಮೀರಿ ಫಲಿತಾಂಶ ಬಂದಿರುವುದರಿಂದ ಗುಜರಾತ್‌ ಅಥವಾ ಉತ್ತರಾಖಂಡ ರಾಜ್ಯಗಳ ಮಾದರಿಯ ಪ್ರಯೋಗಗಳನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ಆರಂಭವಾಗಿದೆ. ಉತ್ತರ ಭಾರತದ ರಾಜಕಾರಣಕ್ಕೂ ಮತ್ತು ದಕ್ಷಿಣ ಭಾರತದ ರಾಜಕಾರಣಕ್ಕೂ ವ್ಯತ್ಯಾಸ ಇರುವುದರಿಂದ ಅಲ್ಲಿನ ಪ್ರಯೋಗ ಇಲ್ಲಿ ಯಶಸ್ವಿಯಾಗುವುದೇ ಎಂಬುದರ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more