Cabinet Reshuffle: ಗುಜರಾತ್‌, ಉತ್ತರಾಖಂಡ ಮಾದರಿ ರಾಜ್ಯದಲ್ಲೂ ಆಗುತ್ತಾ.?

Cabinet Reshuffle: ಗುಜರಾತ್‌, ಉತ್ತರಾಖಂಡ ಮಾದರಿ ರಾಜ್ಯದಲ್ಲೂ ಆಗುತ್ತಾ.?

Published : Mar 12, 2022, 03:09 PM ISTUpdated : Mar 12, 2022, 03:12 PM IST

ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.  ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2 ನೇ ಅವಧಿಗೆ ಸಿಎಂ ಆಗಲಿದ್ದಾರೆ. ಯೋಗಿ ಗೆಲುವಿನ ಸುನಾಮಿ ಕರ್ನಾಟಕದಲ್ಲೂ ಕಂಪನ ಎಬ್ಬಿಸುತ್ತಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆಯಾಗುತ್ತಿದೆ ಎನ್ನಲಾಗುತ್ತಿದೆ. 

ಬೆಂಗಳೂರು (ಮಾ. 12): ಪಂಚರಾಜ್ಯ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.  ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2 ನೇ ಅವಧಿಗೆ ಸಿಎಂ ಆಗಲಿದ್ದಾರೆ. ಯೋಗಿ ಗೆಲುವಿನ ಸುನಾಮಿ ಕರ್ನಾಟಕದಲ್ಲೂ ಕಂಪನ ಎಬ್ಬಿಸುತ್ತಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆಯಾಗುತ್ತಿದೆ ಎನ್ನಲಾಗುತ್ತಿದೆ. 

 ನಿರೀಕ್ಷಿತ ಮಟ್ಟಮೀರಿ ಫಲಿತಾಂಶ ಬಂದಿರುವುದರಿಂದ ಗುಜರಾತ್‌ ಅಥವಾ ಉತ್ತರಾಖಂಡ ರಾಜ್ಯಗಳ ಮಾದರಿಯ ಪ್ರಯೋಗಗಳನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆ ಆರಂಭವಾಗಿದೆ. ಉತ್ತರ ಭಾರತದ ರಾಜಕಾರಣಕ್ಕೂ ಮತ್ತು ದಕ್ಷಿಣ ಭಾರತದ ರಾಜಕಾರಣಕ್ಕೂ ವ್ಯತ್ಯಾಸ ಇರುವುದರಿಂದ ಅಲ್ಲಿನ ಪ್ರಯೋಗ ಇಲ್ಲಿ ಯಶಸ್ವಿಯಾಗುವುದೇ ಎಂಬುದರ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more