ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

Published : Apr 15, 2022, 04:14 PM ISTUpdated : Apr 15, 2022, 04:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ

ಬೆಂಗಳೂರು (ಏ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ. 

ಈ ಬಾರಿ ಸಂಪುಟ ಸೇರುವ ಸೇನಾನಿಗಳು ಯಾರು ಎಂಬ ಪ್ರಶ್ನೆ ಸಹಜವಾಗಿದೆ. ಸಂಪುಟ ಸೇರುವವರ ಸಂಭಾವ್ಯ ಪಟ್ಟಿ (Probabal List) ಏಷ್ಯನೆಟ್ ಸುವರ್ಣ ನ್ಯೂಸ್ ಬಳಿಯಿದೆ. 6 ರಿಂದ 7 ಸ್ಥಾನಗಳಿಗೆ ತೀವ್ರ ಪೈಪೋಟಿಯಿದೆ. ವಿಜಯೇಂದ್ರಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸಣ್ಣ ಮಟ್ಟದ ಪುನಾರಚನೆಗೆ ಹೈಕಮಾಂಡ್‌ ಸೂಚಿಸಿದರೆ ಆಗ ಮುಖ್ಯಮಂತ್ರಿಯವರು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ. ಆಗ 6-7 ಸ್ಥಾನಗಳು ಖಾಲಿಯಾಗಲಿದೆ. ಈ 6-7 ಸ್ಥಾನಗಳಿಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಇದ್ದು, ಭಾರಿ ಲಾಬಿ ಸಹ ತೆರೆಮರೆಯಲ್ಲಿ ನಡೆಯುತ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more