ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

Published : Apr 15, 2022, 04:14 PM ISTUpdated : Apr 15, 2022, 04:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ

ಬೆಂಗಳೂರು (ಏ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ. 

ಈ ಬಾರಿ ಸಂಪುಟ ಸೇರುವ ಸೇನಾನಿಗಳು ಯಾರು ಎಂಬ ಪ್ರಶ್ನೆ ಸಹಜವಾಗಿದೆ. ಸಂಪುಟ ಸೇರುವವರ ಸಂಭಾವ್ಯ ಪಟ್ಟಿ (Probabal List) ಏಷ್ಯನೆಟ್ ಸುವರ್ಣ ನ್ಯೂಸ್ ಬಳಿಯಿದೆ. 6 ರಿಂದ 7 ಸ್ಥಾನಗಳಿಗೆ ತೀವ್ರ ಪೈಪೋಟಿಯಿದೆ. ವಿಜಯೇಂದ್ರಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸಣ್ಣ ಮಟ್ಟದ ಪುನಾರಚನೆಗೆ ಹೈಕಮಾಂಡ್‌ ಸೂಚಿಸಿದರೆ ಆಗ ಮುಖ್ಯಮಂತ್ರಿಯವರು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ. ಆಗ 6-7 ಸ್ಥಾನಗಳು ಖಾಲಿಯಾಗಲಿದೆ. ಈ 6-7 ಸ್ಥಾನಗಳಿಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಇದ್ದು, ಭಾರಿ ಲಾಬಿ ಸಹ ತೆರೆಮರೆಯಲ್ಲಿ ನಡೆಯುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more