ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

Published : Apr 15, 2022, 04:14 PM ISTUpdated : Apr 15, 2022, 04:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ

ಬೆಂಗಳೂರು (ಏ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ. 

ಈ ಬಾರಿ ಸಂಪುಟ ಸೇರುವ ಸೇನಾನಿಗಳು ಯಾರು ಎಂಬ ಪ್ರಶ್ನೆ ಸಹಜವಾಗಿದೆ. ಸಂಪುಟ ಸೇರುವವರ ಸಂಭಾವ್ಯ ಪಟ್ಟಿ (Probabal List) ಏಷ್ಯನೆಟ್ ಸುವರ್ಣ ನ್ಯೂಸ್ ಬಳಿಯಿದೆ. 6 ರಿಂದ 7 ಸ್ಥಾನಗಳಿಗೆ ತೀವ್ರ ಪೈಪೋಟಿಯಿದೆ. ವಿಜಯೇಂದ್ರಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸಣ್ಣ ಮಟ್ಟದ ಪುನಾರಚನೆಗೆ ಹೈಕಮಾಂಡ್‌ ಸೂಚಿಸಿದರೆ ಆಗ ಮುಖ್ಯಮಂತ್ರಿಯವರು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ. ಆಗ 6-7 ಸ್ಥಾನಗಳು ಖಾಲಿಯಾಗಲಿದೆ. ಈ 6-7 ಸ್ಥಾನಗಳಿಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಇದ್ದು, ಭಾರಿ ಲಾಬಿ ಸಹ ತೆರೆಮರೆಯಲ್ಲಿ ನಡೆಯುತ್ತಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more