ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

Published : Apr 15, 2022, 04:14 PM ISTUpdated : Apr 15, 2022, 04:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ

ಬೆಂಗಳೂರು (ಏ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ. 

ಈ ಬಾರಿ ಸಂಪುಟ ಸೇರುವ ಸೇನಾನಿಗಳು ಯಾರು ಎಂಬ ಪ್ರಶ್ನೆ ಸಹಜವಾಗಿದೆ. ಸಂಪುಟ ಸೇರುವವರ ಸಂಭಾವ್ಯ ಪಟ್ಟಿ (Probabal List) ಏಷ್ಯನೆಟ್ ಸುವರ್ಣ ನ್ಯೂಸ್ ಬಳಿಯಿದೆ. 6 ರಿಂದ 7 ಸ್ಥಾನಗಳಿಗೆ ತೀವ್ರ ಪೈಪೋಟಿಯಿದೆ. ವಿಜಯೇಂದ್ರಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸಣ್ಣ ಮಟ್ಟದ ಪುನಾರಚನೆಗೆ ಹೈಕಮಾಂಡ್‌ ಸೂಚಿಸಿದರೆ ಆಗ ಮುಖ್ಯಮಂತ್ರಿಯವರು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ. ಆಗ 6-7 ಸ್ಥಾನಗಳು ಖಾಲಿಯಾಗಲಿದೆ. ಈ 6-7 ಸ್ಥಾನಗಳಿಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಇದ್ದು, ಭಾರಿ ಲಾಬಿ ಸಹ ತೆರೆಮರೆಯಲ್ಲಿ ನಡೆಯುತ್ತಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more