ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

ಸಂಪುಟ ವಿಸ್ತರಣೆ: ವಿಜಯೇಂದ್ರಗೆ ಸ್ಥಾನ ಸಿಗುತ್ತಾ.? ರೇಸ್‌ನಲ್ಲಿರುವವರ ಪಟ್ಟಿ ಇಲ್ಲಿದೆ

Published : Apr 15, 2022, 04:14 PM ISTUpdated : Apr 15, 2022, 04:35 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ

ಬೆಂಗಳೂರು (ಏ. 15): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Cabinet Expansion) ಕಾಲ ಕೂಡಿಬಂದಿದ್ದು, ಏ.24 ಅಥವಾ 25ರಂದು ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಪುನಾರಚನೆ ದೊಡ್ಡ ಮಟ್ಟದಲ್ಲಿರುತ್ತದೆಯೋ ಅಥವಾ ಸಣ್ಣ ಬದಲಾವಣೆಯೋ ಎಂಬುದು ಬಿಜೆಪಿ ಕಾರ್ಯಕಾರಣಿ (BJP Core Committe Meeting) ಸಭೆಯ ನಂತರವೇ ಸ್ಪಷ್ಟವಾಗಲಿದೆ. 

ಈ ಬಾರಿ ಸಂಪುಟ ಸೇರುವ ಸೇನಾನಿಗಳು ಯಾರು ಎಂಬ ಪ್ರಶ್ನೆ ಸಹಜವಾಗಿದೆ. ಸಂಪುಟ ಸೇರುವವರ ಸಂಭಾವ್ಯ ಪಟ್ಟಿ (Probabal List) ಏಷ್ಯನೆಟ್ ಸುವರ್ಣ ನ್ಯೂಸ್ ಬಳಿಯಿದೆ. 6 ರಿಂದ 7 ಸ್ಥಾನಗಳಿಗೆ ತೀವ್ರ ಪೈಪೋಟಿಯಿದೆ. ವಿಜಯೇಂದ್ರಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಸಣ್ಣ ಮಟ್ಟದ ಪುನಾರಚನೆಗೆ ಹೈಕಮಾಂಡ್‌ ಸೂಚಿಸಿದರೆ ಆಗ ಮುಖ್ಯಮಂತ್ರಿಯವರು ಒಬ್ಬರು ಅಥವಾ ಇಬ್ಬರು ಸಚಿವರಿಂದ ರಾಜೀನಾಮೆ ಪಡೆಯಲಿದ್ದಾರೆ. ಆಗ 6-7 ಸ್ಥಾನಗಳು ಖಾಲಿಯಾಗಲಿದೆ. ಈ 6-7 ಸ್ಥಾನಗಳಿಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಇದ್ದು, ಭಾರಿ ಲಾಬಿ ಸಹ ತೆರೆಮರೆಯಲ್ಲಿ ನಡೆಯುತ್ತಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more