News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

Published : Feb 29, 2024, 10:53 PM IST

ಭಾರೀ ವಿರೋಧದ ನಡುವೆಯೇ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಗುರುವಾರ ವಿಧಾನಸಭೆಯಲ್ಲಿಯೇ ಸಿಎಂ ಸಿದ್ಧರಾಮಯ್ಯ ಈ ವರದಿಯನ್ನು ಸ್ವೀಕರಿಸಿದ್ದಾರೆ.
 

ಬೆಂಗಳೂರು (ಫೆ.29): ವಿರೋಧದ ಮಧ್ಯೆಯೇ ಜಾತಿಗಣತಿ ಸ್ವೀಕಾರವಾಗಿದೆ.. ಸಿಎಂ ಸಿದ್ದರಾಮಯ್ಯಗೆ ಜಯಪ್ರಕಾಶ್ ಹೆಗ್ಡೆ ವರದಿ ಹಸ್ತಾಂತರಿಸಿದ್ದಾರೆ.  ಲೋಕಸಭಾ ಚುನಾವಣೆಗೂ ಮುನ್ನ ವರದಿ ಬಹಿರಂಗವಾಗೋದು ಅನುಮಾನ ಎನ್ನಲಾಗಿದೆ.

ಲಿಂಗಾಯತ,ಒಕ್ಕಲಿಗರ ವಿರೋಧ ನಡುವೆ ವರದಿ ಸ್ವೀಕಾರ ಮಾಡಲಾಗಿದೆ. ಈ ಹಿಂದೆ ವರದಿ ವಿರೋಧಿಸಿ ಒಕ್ಕಲಿಗ ನಾಯಕರ ಪತ್ರ ಸಮರ ನಡೆದಿತ್ತು. ಲಿಂಗಾಯತರ ಶಾಸಕರಿಂದಲೂ ಜಾತಿಗಣತಿಗೆ ವಿರೋಧ ವ್ಯಕ್ತವಾಗಿತ್ತು. ಪ್ರತಿ ಜಿಲ್ಲೆಗೆ ಒಂದರಂತೆ 1 ಪುಸ್ತಕದಲ್ಲಿ ಸರ್ಕಾರಕ್ಕೆ ವರದಿ ಇದೆ.

ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

30 ಜಿಲ್ಲೆಗಳಿಗೆ 30 ಪುಸ್ತಕಗಳಲ್ಲಿ ಜಾತಿಗಣತಿ ರಿಪೋರ್ಟ್​. ಜಾತಿಗಣತಿ ವರದಿಯಲ್ಲಿ ಜಾತಿವಾರು ಜನಸಂಖ್ಯೆ ವಿವರ ನೀಡಲಾಗಿದೆ. ಜಾತಿ/ವರ್ಗಗಳ ಲಕ್ಷಣಗಳು, SC-ST ಜಾತಿ ವರ್ಗಗಳು . ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳ ಮಾಹಿತಿ ಇದೆ. ಜಯಪ್ರಕಾಶ್ ಹೆಗ್ಡೆ  ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more