News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

Published : Feb 29, 2024, 10:53 PM IST

ಭಾರೀ ವಿರೋಧದ ನಡುವೆಯೇ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಗುರುವಾರ ವಿಧಾನಸಭೆಯಲ್ಲಿಯೇ ಸಿಎಂ ಸಿದ್ಧರಾಮಯ್ಯ ಈ ವರದಿಯನ್ನು ಸ್ವೀಕರಿಸಿದ್ದಾರೆ.
 

ಬೆಂಗಳೂರು (ಫೆ.29): ವಿರೋಧದ ಮಧ್ಯೆಯೇ ಜಾತಿಗಣತಿ ಸ್ವೀಕಾರವಾಗಿದೆ.. ಸಿಎಂ ಸಿದ್ದರಾಮಯ್ಯಗೆ ಜಯಪ್ರಕಾಶ್ ಹೆಗ್ಡೆ ವರದಿ ಹಸ್ತಾಂತರಿಸಿದ್ದಾರೆ.  ಲೋಕಸಭಾ ಚುನಾವಣೆಗೂ ಮುನ್ನ ವರದಿ ಬಹಿರಂಗವಾಗೋದು ಅನುಮಾನ ಎನ್ನಲಾಗಿದೆ.

ಲಿಂಗಾಯತ,ಒಕ್ಕಲಿಗರ ವಿರೋಧ ನಡುವೆ ವರದಿ ಸ್ವೀಕಾರ ಮಾಡಲಾಗಿದೆ. ಈ ಹಿಂದೆ ವರದಿ ವಿರೋಧಿಸಿ ಒಕ್ಕಲಿಗ ನಾಯಕರ ಪತ್ರ ಸಮರ ನಡೆದಿತ್ತು. ಲಿಂಗಾಯತರ ಶಾಸಕರಿಂದಲೂ ಜಾತಿಗಣತಿಗೆ ವಿರೋಧ ವ್ಯಕ್ತವಾಗಿತ್ತು. ಪ್ರತಿ ಜಿಲ್ಲೆಗೆ ಒಂದರಂತೆ 1 ಪುಸ್ತಕದಲ್ಲಿ ಸರ್ಕಾರಕ್ಕೆ ವರದಿ ಇದೆ.

ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

30 ಜಿಲ್ಲೆಗಳಿಗೆ 30 ಪುಸ್ತಕಗಳಲ್ಲಿ ಜಾತಿಗಣತಿ ರಿಪೋರ್ಟ್​. ಜಾತಿಗಣತಿ ವರದಿಯಲ್ಲಿ ಜಾತಿವಾರು ಜನಸಂಖ್ಯೆ ವಿವರ ನೀಡಲಾಗಿದೆ. ಜಾತಿ/ವರ್ಗಗಳ ಲಕ್ಷಣಗಳು, SC-ST ಜಾತಿ ವರ್ಗಗಳು . ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳ ಮಾಹಿತಿ ಇದೆ. ಜಯಪ್ರಕಾಶ್ ಹೆಗ್ಡೆ  ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more