News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

Published : Feb 29, 2024, 10:53 PM IST

ಭಾರೀ ವಿರೋಧದ ನಡುವೆಯೇ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಗುರುವಾರ ವಿಧಾನಸಭೆಯಲ್ಲಿಯೇ ಸಿಎಂ ಸಿದ್ಧರಾಮಯ್ಯ ಈ ವರದಿಯನ್ನು ಸ್ವೀಕರಿಸಿದ್ದಾರೆ.
 

ಬೆಂಗಳೂರು (ಫೆ.29): ವಿರೋಧದ ಮಧ್ಯೆಯೇ ಜಾತಿಗಣತಿ ಸ್ವೀಕಾರವಾಗಿದೆ.. ಸಿಎಂ ಸಿದ್ದರಾಮಯ್ಯಗೆ ಜಯಪ್ರಕಾಶ್ ಹೆಗ್ಡೆ ವರದಿ ಹಸ್ತಾಂತರಿಸಿದ್ದಾರೆ.  ಲೋಕಸಭಾ ಚುನಾವಣೆಗೂ ಮುನ್ನ ವರದಿ ಬಹಿರಂಗವಾಗೋದು ಅನುಮಾನ ಎನ್ನಲಾಗಿದೆ.

ಲಿಂಗಾಯತ,ಒಕ್ಕಲಿಗರ ವಿರೋಧ ನಡುವೆ ವರದಿ ಸ್ವೀಕಾರ ಮಾಡಲಾಗಿದೆ. ಈ ಹಿಂದೆ ವರದಿ ವಿರೋಧಿಸಿ ಒಕ್ಕಲಿಗ ನಾಯಕರ ಪತ್ರ ಸಮರ ನಡೆದಿತ್ತು. ಲಿಂಗಾಯತರ ಶಾಸಕರಿಂದಲೂ ಜಾತಿಗಣತಿಗೆ ವಿರೋಧ ವ್ಯಕ್ತವಾಗಿತ್ತು. ಪ್ರತಿ ಜಿಲ್ಲೆಗೆ ಒಂದರಂತೆ 1 ಪುಸ್ತಕದಲ್ಲಿ ಸರ್ಕಾರಕ್ಕೆ ವರದಿ ಇದೆ.

ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

30 ಜಿಲ್ಲೆಗಳಿಗೆ 30 ಪುಸ್ತಕಗಳಲ್ಲಿ ಜಾತಿಗಣತಿ ರಿಪೋರ್ಟ್​. ಜಾತಿಗಣತಿ ವರದಿಯಲ್ಲಿ ಜಾತಿವಾರು ಜನಸಂಖ್ಯೆ ವಿವರ ನೀಡಲಾಗಿದೆ. ಜಾತಿ/ವರ್ಗಗಳ ಲಕ್ಷಣಗಳು, SC-ST ಜಾತಿ ವರ್ಗಗಳು . ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳ ಮಾಹಿತಿ ಇದೆ. ಜಯಪ್ರಕಾಶ್ ಹೆಗ್ಡೆ  ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more