News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

News Hour: ಜಾತಿಗಣತಿ ಸ್ವೀಕಾರ.. ‘ಕೈ’ನಲ್ಲೇ ಕಿಚ್ಚು!

Published : Feb 29, 2024, 10:53 PM IST

ಭಾರೀ ವಿರೋಧದ ನಡುವೆಯೇ ಜಾತಿ ಗಣತಿಯನ್ನು ರಾಜ್ಯ ಸರ್ಕಾರ ಸ್ವೀಕಾರ ಮಾಡಿದೆ. ಗುರುವಾರ ವಿಧಾನಸಭೆಯಲ್ಲಿಯೇ ಸಿಎಂ ಸಿದ್ಧರಾಮಯ್ಯ ಈ ವರದಿಯನ್ನು ಸ್ವೀಕರಿಸಿದ್ದಾರೆ.
 

ಬೆಂಗಳೂರು (ಫೆ.29): ವಿರೋಧದ ಮಧ್ಯೆಯೇ ಜಾತಿಗಣತಿ ಸ್ವೀಕಾರವಾಗಿದೆ.. ಸಿಎಂ ಸಿದ್ದರಾಮಯ್ಯಗೆ ಜಯಪ್ರಕಾಶ್ ಹೆಗ್ಡೆ ವರದಿ ಹಸ್ತಾಂತರಿಸಿದ್ದಾರೆ.  ಲೋಕಸಭಾ ಚುನಾವಣೆಗೂ ಮುನ್ನ ವರದಿ ಬಹಿರಂಗವಾಗೋದು ಅನುಮಾನ ಎನ್ನಲಾಗಿದೆ.

ಲಿಂಗಾಯತ,ಒಕ್ಕಲಿಗರ ವಿರೋಧ ನಡುವೆ ವರದಿ ಸ್ವೀಕಾರ ಮಾಡಲಾಗಿದೆ. ಈ ಹಿಂದೆ ವರದಿ ವಿರೋಧಿಸಿ ಒಕ್ಕಲಿಗ ನಾಯಕರ ಪತ್ರ ಸಮರ ನಡೆದಿತ್ತು. ಲಿಂಗಾಯತರ ಶಾಸಕರಿಂದಲೂ ಜಾತಿಗಣತಿಗೆ ವಿರೋಧ ವ್ಯಕ್ತವಾಗಿತ್ತು. ಪ್ರತಿ ಜಿಲ್ಲೆಗೆ ಒಂದರಂತೆ 1 ಪುಸ್ತಕದಲ್ಲಿ ಸರ್ಕಾರಕ್ಕೆ ವರದಿ ಇದೆ.

ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; 2 ಮೂಟೆಗಳಲ್ಲಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ

30 ಜಿಲ್ಲೆಗಳಿಗೆ 30 ಪುಸ್ತಕಗಳಲ್ಲಿ ಜಾತಿಗಣತಿ ರಿಪೋರ್ಟ್​. ಜಾತಿಗಣತಿ ವರದಿಯಲ್ಲಿ ಜಾತಿವಾರು ಜನಸಂಖ್ಯೆ ವಿವರ ನೀಡಲಾಗಿದೆ. ಜಾತಿ/ವರ್ಗಗಳ ಲಕ್ಷಣಗಳು, SC-ST ಜಾತಿ ವರ್ಗಗಳು . ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳ ಮಾಹಿತಿ ಇದೆ. ಜಯಪ್ರಕಾಶ್ ಹೆಗ್ಡೆ  ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more