ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಬಹಿರಂಗ, ಯಾವ ಸಮುದಾಯ ಸಂಖ್ಯೆ ಎಷ್ಟಿದೆ?

ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಬಹಿರಂಗ, ಯಾವ ಸಮುದಾಯ ಸಂಖ್ಯೆ ಎಷ್ಟಿದೆ?

Published : Apr 13, 2025, 12:28 AM ISTUpdated : Apr 13, 2025, 12:31 AM IST

ಕಾಂಗ್ರೆಸ್ ಜಾತಿ ಗಣತಿ ವರದಿಗೆ ಸಂಪುಟ ಅನುಮೋದನೆ, ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ, ಜೆಡಿಎಸ್ ಜನಾಂದೋಲನ, ಯತ್ನಾಳ್ ವಿರುದ್ಧ ಮುಸ್ಲಿಮ್ ಸಮುದಾಯದ ಹೋರಾಟ, ಪ್ರಕರಣಕ್ಕೆ ಟ್ವಿಸ್ಟ್, ವಿನಯ್ ಸೋಮಯ್ಯ ಪ್ರಕರಣದಲ್ಲಿ ಅನುಮಾನ ಹೆಚ್ಚಿಸಿದ ಪೊಲೀಸರ ನಡೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ  ಜಾತಿ ಗಣತಿ ವರದಿ ಇದೀಗ ಸಚಿವರ ಕೈಸೇರಿದೆ. ಇದರ ಬೆನ್ನಲ್ಲೇ ವರದಿ ಬಹಿರಂಗವಾಗಿದೆ. ಕರ್ನಾಟಕದಲ್ಲಿರುವ ಸಮುದಾಯಗಳ ಜನಸಂಖ್ಯೆ, ಅವರಿಗೆ ನೀಡಿರುವ ಮೀಸಲಾತಿ, ಸಮಿತಿ ಶಿಫಾರಸ್ಸು ಮಾಡಿರುವ ಮೀಸಲಾತಿ ಪ್ರಮಾಣ ಸೇರಿದಂತೆ ಎಲ್ಲಾ ಮಾಹಿತಿಗಳು ಬಹಿರಂಗವಾಗಿದೆ.  ಈ ವರದಿಯಲ್ಲಿ ಯಾವ ಸಮುದಾಯ ಎಷ್ಟೆಷ್ಟು ಅನ್ನೋ ಮಾಹಿತಿ ಬಯಲಾಗಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more