ಮೀಸಲಾತಿ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಿಎಸ್‌ವೈ

ಮೀಸಲಾತಿ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಸಿಎಂ ಬಿಎಸ್‌ವೈ

Suvarna News   | Asianet News
Published : Feb 18, 2021, 04:02 PM IST

'ಮೀಸಲಾತಿ ಹೋರಾಟದ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುತ್ತೇನೆ. ಸಂವಿಧಾನದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ನಿರ್ಧರಿಸುವೆ. ವಾಲ್ಮೀಕಿ ಸಮಾಜ್ ನಾಯಕರ ಜೊತೆಗೂ ಚರ್ಚೆ ನಡೆಸುತ್ತೇನೆ' ಎಂದು ಸಿಎಂ ಹೇಳಿದ್ದಾರೆ. 

ಬೆಂಗಳೂರು (ಫೆ. 18): 'ಮೀಸಲಾತಿ ಹೋರಾಟದ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುತ್ತೇನೆ. ಸಂವಿಧಾನದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ನಿರ್ಧರಿಸುವೆ. ವಾಲ್ಮೀಕಿ ಸಮಾಜ್ ನಾಯಕರ ಜೊತೆಗೂ ಚರ್ಚೆ ನಡೆಸುತ್ತೇನೆ' ಎಂದು ಸಿಎಂ ಹೇಳಿದ್ದಾರೆ. 

ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದ್ದು, ಸಿಎಂಗೆ ಸವಾಲಾಗಿದೆ. ಒಂದು ಸಮುದಾಯಕ್ಕೆ ಅಸ್ತು ಎಂದರೆ ಇನ್ನೊಂದು ಸಮುದಾಯದ ಕೆಂಗಣ್ಣಿಗೆ ಗುರಿಯಾಗಬೇಕಾದೀತು ಎಂಬ ಗೊಂದಲ ಸರ್ಕಾರಕ್ಕೆ. ಈ ಸವಾಲನ್ನು ಹೇಗೆ ನಿಭಾಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!