Independence Day: ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಸಿಎಂ ಭಾಷಣದ ಪ್ರಮುಖ ಅಂಶಗಳಿವು

Independence Day: ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಸಿಎಂ ಭಾಷಣದ ಪ್ರಮುಖ ಅಂಶಗಳಿವು

Published : Aug 15, 2021, 12:11 PM ISTUpdated : Aug 15, 2021, 12:28 PM IST

ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!