Independence Day: ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಸಿಎಂ ಭಾಷಣದ ಪ್ರಮುಖ ಅಂಶಗಳಿವು

Independence Day: ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಸಿಎಂ ಭಾಷಣದ ಪ್ರಮುಖ ಅಂಶಗಳಿವು

Published : Aug 15, 2021, 12:11 PM ISTUpdated : Aug 15, 2021, 12:28 PM IST

ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

ಬೆಂಗಳೂರು (ಆ. 15): ಇಂದು 75 ನೇ ಸ್ವಾತಂತ್ರ್ಯ ದಿವಸದ ಸಂಭ್ರಮ.  ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು. 

'ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಹಲವು ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. ಮೋದಿ ನೇತೃತ್ವದಲ್ಲಿ 7 ವರ್ಷಗಳಲ್ಲಿ ದೇಶ ಪ್ರಗತಿಯ ಹೊಸ ಮಜಲು ತಲುಪಿದೆ. ಭಾಷೆ, ಸಂಸ್ಕೃತಿ, ಶಿಕ್ಷಣ, ಕಲೆ, ಆರ್ಥಿಕತೆ, ವಾಣಿಜ್ಯೋದ್ಯಮ, ಉದ್ಯೋಗ ಸೃಷ್ಟಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಿದೆ' ಎಂದರು. ಸ್ವಾತಂತ್ರೋತ್ಸವದ ಅಮೃತೋತ್ಸವದ ನೆನಪಿಗಾಗಿ ವಿಶೇಷ ಕಾರ್ಯಕ್ರಮಗಳ ಘೋಷಣೆ ಮಾಡಿದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!