ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಸಮಾವೇಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಸಮಾವೇಶ

Published : Jun 19, 2022, 05:30 PM ISTUpdated : Jun 19, 2022, 05:32 PM IST

ಈಶ ಫೌಂಡೇಶನ್‌ನ ಸದ್ಗುರು ವಾಸುದೇವ್ ನೇತೃತ್ವದಲ್ಲಿ 'ಮಣ್ಣು ಉಳಿಸಿ' (Save Soil) ಅಭಿಯಾನ ಅರಮನೆ ಮೈದಾನದಲ್ಲಿಂದು ನೆರವೇರಿತು. 

ಬೆಂಗಳೂರು (ಜೂ. 19): ಈಶ ಫೌಂಡೇಶನ್‌ನ (Isha Foundation)  ಸದ್ಗುರು ವಾಸುದೇವ್ ನೇತೃತ್ವದಲ್ಲಿ 'ಮಣ್ಣು ಉಳಿಸಿ' (Save Soil) ಅಭಿಯಾನ ಅರಮನೆ ಮೈದಾನದಲ್ಲಿಂದು ನೆರವೇರಿತು. ಅಭಿಯಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಅರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮಣ್ಣು ಉಳಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿದೆ. 

ಅಭಿಯಾನದ ಭಾಗವಾಗಿ ಮಾರ್ಚ್ 21ರಂದು ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭಿಸಿದ್ದು, ಬೆಂಗಳೂರಿಗೆ ತಲುಪಿ 27298 ಕಿ.ಮೀ ಪೂರ್ಣಗೊಂಡಿದೆ. ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 9 ರಾಜ್ಯಗಳಿಗೆ ತೆರಳಿ ಅಲ್ಲಿನ ಸರ್ಕಾರಗಳಿಗೆ ಮಣ್ಣಿನ ಅಧ್ಯಯನದ ವರದಿ ನೀಡಿ, ಮಣ್ಣನ್ನು ಉಳಿಸಲು ಕೈಗೊಳ್ಳಬೇಕಾದ ಕಾರ್ಯನೀತಿಯನ್ನು ನೀಡಲಾಗಿದೆ. ಹಲವು ದೇಶಗಳಿಗೆ ಕಾರ್ಯನೀತಿಯನ್ನು ಆನ್‌ಲೈನ್‌ ಮೂಲಕ ತಲುಪಿಸಲಾಗಿದೆ. ಈವರೆಗೂ 74 ದೇಶಗಳು, ಭಾರತದ 9 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಒಪ್ಪಿವೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!