ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಸಮಾವೇಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ 'ಮಣ್ಣು ಉಳಿಸಿ' ಸಮಾವೇಶ

Published : Jun 19, 2022, 05:30 PM ISTUpdated : Jun 19, 2022, 05:32 PM IST

ಈಶ ಫೌಂಡೇಶನ್‌ನ ಸದ್ಗುರು ವಾಸುದೇವ್ ನೇತೃತ್ವದಲ್ಲಿ 'ಮಣ್ಣು ಉಳಿಸಿ' (Save Soil) ಅಭಿಯಾನ ಅರಮನೆ ಮೈದಾನದಲ್ಲಿಂದು ನೆರವೇರಿತು. 

ಬೆಂಗಳೂರು (ಜೂ. 19): ಈಶ ಫೌಂಡೇಶನ್‌ನ (Isha Foundation)  ಸದ್ಗುರು ವಾಸುದೇವ್ ನೇತೃತ್ವದಲ್ಲಿ 'ಮಣ್ಣು ಉಳಿಸಿ' (Save Soil) ಅಭಿಯಾನ ಅರಮನೆ ಮೈದಾನದಲ್ಲಿಂದು ನೆರವೇರಿತು. ಅಭಿಯಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ಅರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಮಣ್ಣು ಉಳಿಸಿ ಅಭಿಯಾನಕ್ಕೆ ಬೆಂಬಲ ಸೂಚಿಸಿದೆ. 

ಅಭಿಯಾನದ ಭಾಗವಾಗಿ ಮಾರ್ಚ್ 21ರಂದು ಯೂರೋಪ್‌ನಿಂದ ಬೈಕ್‌ ಯಾತ್ರೆ ಆರಂಭಿಸಿದ್ದು, ಬೆಂಗಳೂರಿಗೆ ತಲುಪಿ 27298 ಕಿ.ಮೀ ಪೂರ್ಣಗೊಂಡಿದೆ. ಯುರೋಪ್‌, ಮಧ್ಯಏಷ್ಯಾದ 27 ದೇಶಗಳು, ಭಾರತದ 9 ರಾಜ್ಯಗಳಿಗೆ ತೆರಳಿ ಅಲ್ಲಿನ ಸರ್ಕಾರಗಳಿಗೆ ಮಣ್ಣಿನ ಅಧ್ಯಯನದ ವರದಿ ನೀಡಿ, ಮಣ್ಣನ್ನು ಉಳಿಸಲು ಕೈಗೊಳ್ಳಬೇಕಾದ ಕಾರ್ಯನೀತಿಯನ್ನು ನೀಡಲಾಗಿದೆ. ಹಲವು ದೇಶಗಳಿಗೆ ಕಾರ್ಯನೀತಿಯನ್ನು ಆನ್‌ಲೈನ್‌ ಮೂಲಕ ತಲುಪಿಸಲಾಗಿದೆ. ಈವರೆಗೂ 74 ದೇಶಗಳು, ಭಾರತದ 9 ರಾಜ್ಯಗಳು ಮಣ್ಣನ್ನು ಉಳಿಸುವ ಕ್ರಮಗಳನ್ನು ಕೈಗೊಳ್ಳಲು ಒಪ್ಪಿವೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!