ಕರ್ನಾಟಕ ಬಂದ್‌ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

ಕರ್ನಾಟಕ ಬಂದ್‌ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

Published : Sep 25, 2021, 05:20 PM IST

ಇದೇ ಸೆ.27 ಸೋಮವಾರ ಭಾರತ್​ ಬಂದ್‌ಗೆ ಸಂಯುಕ್ತ ಕಿಸಾನ್​ ಮೋರ್ಚಾ ಕರೆ ಕೊಟ್ಟಿದೆ. ಹಿನ್ನೆಲೆಯಲ್ಲಿ  ಕರ್ನಾಟಕವೂ ಬಂದ್​ ಆಗುವ ಸಾಧ್ಯತೆ ಇದೆ. ಈ ಬಂದ್‌ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ಸೆ.25): ಇದೇ ಸೆ.27 ಸೋಮವಾರ ಭಾರತ್​ ಬಂದ್‌ಗೆ ಸಂಯುಕ್ತ ಕಿಸಾನ್​ ಮೋರ್ಚಾ ಕರೆ ಕೊಟ್ಟಿದೆ. ಹಿನ್ನೆಲೆಯಲ್ಲಿ  ಕರ್ನಾಟಕವೂ ಬಂದ್​ ಆಗುವ ಸಾಧ್ಯತೆ ಇದೆ. 

ಭಾರತ್‌ ಬಂದ್‌ ಯಶಸ್ವಿಗೊಳಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್‌

ಕರ್ನಾಟಕ ಬಂದ್​ಗೆ ಕೆಲವು ಸಂಘಟನೆಗಳು ಬೆಂಬಲ ನೀಡಲಿವೆ. ಕರ್ನಾಟಕ ಬಂದ್​​ಗೆ ಕಬ್ಬು ಬೆಳೆಗಾರರ ಸಂಘ,  ರೈತ ಸಂಘ, ಹಸಿರು ಸೇನೆ ಸೇರಿ ಕೆಲ ಸಂಘಟನೆಗಳು ಬೆಂಬಲ ನೀಡಿವೆ. ಇನ್ನು ಈ ಬಂದ್‌ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!