CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

Published : Dec 21, 2021, 11:40 AM ISTUpdated : Dec 21, 2021, 11:45 AM IST

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಮುಖ್ಯಮಂತ್ರಿ ಬೊಮ್ಮಾಯಿ (CM Bommai) ಅವರು ಸ್ಥಾನ ತ್ಯಜಿಸುವ ಸನ್ನಿವೇಶ ಎದುರಾಗಿದೆಯೇ ಎಂಬ ಅನುಮಾನಗಳ ನಡುವೆಯೇ ಬರುವ ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್‌ (Gujarath Model) ಮಾದರಿಯಂತೆ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವ ಸಾಧ್ಯತೆ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಆರಂಭವಾಗಿದೆ. 

ಈಗಿರುವ ಸಂಪುಟದ ಹಲವು ಸಚಿವರ ಬಗ್ಗೆ ಪಕ್ಷದ ವರಿಷ್ಠರು ಸಮಾಧಾನ ಹೊಂದಿಲ್ಲ. ಸಚಿವರು ತಮ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರುವ ಪ್ರಯತ್ನವನ್ನೂ ತೋರುತ್ತಿಲ್ಲ. ಮೇಲಾಗಿ, ಪಕ್ಷದ ಕಾರ್ಯಕರ್ತರಿಗೆ ಹತ್ತಿರವಾಗಿಲ್ಲ ಎಂಬ ದೂರಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮುಂದಿನ ಚುನಾವಣೆ ಉದ್ದೇಶದಿಂದ ಕೆಲಸ ಮಾಡಬಲ್ಲವರನ್ನು ಸಚಿವರನ್ನಾಗಿಸಬೇಕು. ಈಗಿರುವ ಎಲ್ಲರನ್ನೂ ಪಕ್ಷದ ಸಂಘಟನೆಗೆ ಬಳಸಿಕೊಳ್ಳಬಹುದೇ ಎಂಬ ದಿಕ್ಕಿನಲ್ಲೂ ಚಿಂತನೆ ನಡೆಯುತ್ತಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more