CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

Published : Dec 21, 2021, 11:40 AM ISTUpdated : Dec 21, 2021, 11:45 AM IST

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಮುಖ್ಯಮಂತ್ರಿ ಬೊಮ್ಮಾಯಿ (CM Bommai) ಅವರು ಸ್ಥಾನ ತ್ಯಜಿಸುವ ಸನ್ನಿವೇಶ ಎದುರಾಗಿದೆಯೇ ಎಂಬ ಅನುಮಾನಗಳ ನಡುವೆಯೇ ಬರುವ ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್‌ (Gujarath Model) ಮಾದರಿಯಂತೆ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವ ಸಾಧ್ಯತೆ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಆರಂಭವಾಗಿದೆ. 

ಈಗಿರುವ ಸಂಪುಟದ ಹಲವು ಸಚಿವರ ಬಗ್ಗೆ ಪಕ್ಷದ ವರಿಷ್ಠರು ಸಮಾಧಾನ ಹೊಂದಿಲ್ಲ. ಸಚಿವರು ತಮ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರುವ ಪ್ರಯತ್ನವನ್ನೂ ತೋರುತ್ತಿಲ್ಲ. ಮೇಲಾಗಿ, ಪಕ್ಷದ ಕಾರ್ಯಕರ್ತರಿಗೆ ಹತ್ತಿರವಾಗಿಲ್ಲ ಎಂಬ ದೂರಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮುಂದಿನ ಚುನಾವಣೆ ಉದ್ದೇಶದಿಂದ ಕೆಲಸ ಮಾಡಬಲ್ಲವರನ್ನು ಸಚಿವರನ್ನಾಗಿಸಬೇಕು. ಈಗಿರುವ ಎಲ್ಲರನ್ನೂ ಪಕ್ಷದ ಸಂಘಟನೆಗೆ ಬಳಸಿಕೊಳ್ಳಬಹುದೇ ಎಂಬ ದಿಕ್ಕಿನಲ್ಲೂ ಚಿಂತನೆ ನಡೆಯುತ್ತಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more