CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

Published : Dec 21, 2021, 11:40 AM ISTUpdated : Dec 21, 2021, 11:45 AM IST

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಮುಖ್ಯಮಂತ್ರಿ ಬೊಮ್ಮಾಯಿ (CM Bommai) ಅವರು ಸ್ಥಾನ ತ್ಯಜಿಸುವ ಸನ್ನಿವೇಶ ಎದುರಾಗಿದೆಯೇ ಎಂಬ ಅನುಮಾನಗಳ ನಡುವೆಯೇ ಬರುವ ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್‌ (Gujarath Model) ಮಾದರಿಯಂತೆ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವ ಸಾಧ್ಯತೆ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಆರಂಭವಾಗಿದೆ. 

ಈಗಿರುವ ಸಂಪುಟದ ಹಲವು ಸಚಿವರ ಬಗ್ಗೆ ಪಕ್ಷದ ವರಿಷ್ಠರು ಸಮಾಧಾನ ಹೊಂದಿಲ್ಲ. ಸಚಿವರು ತಮ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರುವ ಪ್ರಯತ್ನವನ್ನೂ ತೋರುತ್ತಿಲ್ಲ. ಮೇಲಾಗಿ, ಪಕ್ಷದ ಕಾರ್ಯಕರ್ತರಿಗೆ ಹತ್ತಿರವಾಗಿಲ್ಲ ಎಂಬ ದೂರಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮುಂದಿನ ಚುನಾವಣೆ ಉದ್ದೇಶದಿಂದ ಕೆಲಸ ಮಾಡಬಲ್ಲವರನ್ನು ಸಚಿವರನ್ನಾಗಿಸಬೇಕು. ಈಗಿರುವ ಎಲ್ಲರನ್ನೂ ಪಕ್ಷದ ಸಂಘಟನೆಗೆ ಬಳಸಿಕೊಳ್ಳಬಹುದೇ ಎಂಬ ದಿಕ್ಕಿನಲ್ಲೂ ಚಿಂತನೆ ನಡೆಯುತ್ತಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more