CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

CM Bommai's Emotional Speech: ಗುಜರಾತ್‌ ರೀತಿಯಲ್ಲಿ ಸಂಪುಟಕ್ಕೆ ಮೇಜರ್‌ ಸರ್ಜರಿ ಗುಸುಗುಸು

Published : Dec 21, 2021, 11:40 AM ISTUpdated : Dec 21, 2021, 11:45 AM IST

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಸ್ವಕ್ಷೇತ್ರ ಶಿಗ್ಗಾವಿಯಲ್ಲಿ (Shiggavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಧಿಕಾರ ಶಾಶ್ವತವಲ್ಲ ಎಂದು ಭಾವುಕರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿದೆ.

ಮುಖ್ಯಮಂತ್ರಿ ಬೊಮ್ಮಾಯಿ (CM Bommai) ಅವರು ಸ್ಥಾನ ತ್ಯಜಿಸುವ ಸನ್ನಿವೇಶ ಎದುರಾಗಿದೆಯೇ ಎಂಬ ಅನುಮಾನಗಳ ನಡುವೆಯೇ ಬರುವ ಸಂಕ್ರಾಂತಿ ಬಳಿಕ ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಗುಜರಾತ್‌ (Gujarath Model) ಮಾದರಿಯಂತೆ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವ ಸಾಧ್ಯತೆ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗಂಭೀರ ಚರ್ಚೆ ಆರಂಭವಾಗಿದೆ. 

ಈಗಿರುವ ಸಂಪುಟದ ಹಲವು ಸಚಿವರ ಬಗ್ಗೆ ಪಕ್ಷದ ವರಿಷ್ಠರು ಸಮಾಧಾನ ಹೊಂದಿಲ್ಲ. ಸಚಿವರು ತಮ್ಮ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರುವ ಪ್ರಯತ್ನವನ್ನೂ ತೋರುತ್ತಿಲ್ಲ. ಮೇಲಾಗಿ, ಪಕ್ಷದ ಕಾರ್ಯಕರ್ತರಿಗೆ ಹತ್ತಿರವಾಗಿಲ್ಲ ಎಂಬ ದೂರಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮುಂದಿನ ಚುನಾವಣೆ ಉದ್ದೇಶದಿಂದ ಕೆಲಸ ಮಾಡಬಲ್ಲವರನ್ನು ಸಚಿವರನ್ನಾಗಿಸಬೇಕು. ಈಗಿರುವ ಎಲ್ಲರನ್ನೂ ಪಕ್ಷದ ಸಂಘಟನೆಗೆ ಬಳಸಿಕೊಳ್ಳಬಹುದೇ ಎಂಬ ದಿಕ್ಕಿನಲ್ಲೂ ಚಿಂತನೆ ನಡೆಯುತ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more