ಲೋಕಸಭೆಯಲ್ಲಿ ಬೆಳಗಾವಿ ಗಡಿ ವಿವಾದ, ಬೊಮ್ಮಾಯಿ ಮೇಲೆ ಪ್ರಚೋದನೆ ಆರೋಪ ಹೊರಿಸಿದ ಶಿವಸೇನೆ!

ಲೋಕಸಭೆಯಲ್ಲಿ ಬೆಳಗಾವಿ ಗಡಿ ವಿವಾದ, ಬೊಮ್ಮಾಯಿ ಮೇಲೆ ಪ್ರಚೋದನೆ ಆರೋಪ ಹೊರಿಸಿದ ಶಿವಸೇನೆ!

Published : Dec 09, 2022, 05:19 PM IST

ಬೆಳಗಾವಿ ಗಡಿ ಗಲಾಟೆ ಮತ್ತೆ ಲೋಕಸಭೆಯಲ್ಲಿ ಸದ್ದು ಮಾಡಿದೆ. ಈ ಬಾರಿ ಶಿವಸೇನೆ ಸಂಸದ ಲೋಕಸಭೆಯಲ್ಲಿ ಗಡಿ ವಿಚಾರ ಪ್ರಸ್ತಾಪಿಸಿ, ಕರ್ನಾಟಕದ ಮೇಲೆ ಗೂಬೆ ಕೂರಿಸುವ ಯತ್ನ ಮಾಡಿದ್ದಾರೆ.
 

ನವದೆಹಲಿ(ಡಿ.09): ಲೋಕಸಭೆಯಲ್ಲಿ ಮತ್ತೆ ಬೆಳವಾಗಿ ಗಡಿ ವಿವಾದ ಪ್ರಸ್ತಾಪವಾಗಿದೆ. ಶಿವಸೇನೆ ಸಂಸದ ದರ್ಶಶೀಲ್ ಮಾನೆ ಹೊಸ ವಾದ ಮುಂದಿಟ್ಟಿದ್ದಾರೆ. ಬೆಳಗಾವಿ ಗಡಿಯಲ್ಲಿನ ಗಲಾಟೆಗೆ ಕರ್ನಾಟಕ ಸಿಎಂ ಬೊಮ್ಮಾಯಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ.  ಕೇಂದ್ರ ಮಧ್ಯಪ್ರವೇಶಿಸಿ ಶೀಘ್ರವೇ ಗಡಿ ಸಮಸ್ಯೆ ಬಗೆಹರಿಸಲು ಆಗ್ರಹಿಸಿದ್ದಾರೆ. ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ, ಮರಾಠಿಗರ ವಾಹನಗಳನ್ನು ಜಖಂಗೊಳಿಸುತ್ತಿದ್ದಾರೆ. ಇದರಿಂದ ಗಡಿಯಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more