ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?

ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?

Suvarna News   | Asianet News
Published : Apr 14, 2021, 09:14 AM IST

ಜೀವ ಮತ್ತು ಜೀವನವನ್ನು ದೃಷ್ಟಿಯಲ್ಲಿರಿಸಿಕೊಂಡು ಕಠಿಣ ಕ್ರಮ| ಕೊರೋನಾ ಸ್ಥಿತಿಗತಿ ಬಗ್ಗೆ ವರದಿ ನೀಡಲಿರುವ ತಜ್ಞರ ಸಮಿತಿ| ತಜ್ಞರ ಸಮಿತಿ ವರದಿಗೆ ಕಾಯುತ್ತಿರುವ ರಾಜ್ಯ ಸರ್ಕಾರ| 

ಬೆಂಗಳೂರು(ಏ.14): ರಾಜ್ಯದಲ್ಲಿ ದಿನೇ ದಿನೆ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ತಜ್ಞರ ಸಮಿತಿ ವರದಿಗೆ ರಾಜ್ಯ ಸರ್ಕಾರ ಕಾಯುತ್ತಿದೆ ಎಂದು ತಿಳಿದು ಬಂದಿದೆ. ತಜ್ಞರ ವರದಿಯಂತೆ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು? ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?