ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?

ರಾಜ್ಯದಲ್ಲಿ ಕೊರೋನಾ ರಣಕೇಕೆ: ಸಿಎಂ ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು..?

Suvarna News   | Asianet News
Published : Apr 14, 2021, 09:14 AM IST

ಜೀವ ಮತ್ತು ಜೀವನವನ್ನು ದೃಷ್ಟಿಯಲ್ಲಿರಿಸಿಕೊಂಡು ಕಠಿಣ ಕ್ರಮ| ಕೊರೋನಾ ಸ್ಥಿತಿಗತಿ ಬಗ್ಗೆ ವರದಿ ನೀಡಲಿರುವ ತಜ್ಞರ ಸಮಿತಿ| ತಜ್ಞರ ಸಮಿತಿ ವರದಿಗೆ ಕಾಯುತ್ತಿರುವ ರಾಜ್ಯ ಸರ್ಕಾರ| 

ಬೆಂಗಳೂರು(ಏ.14): ರಾಜ್ಯದಲ್ಲಿ ದಿನೇ ದಿನೆ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ತಜ್ಞರ ಸಮಿತಿ ವರದಿಗೆ ರಾಜ್ಯ ಸರ್ಕಾರ ಕಾಯುತ್ತಿದೆ ಎಂದು ತಿಳಿದು ಬಂದಿದೆ. ತಜ್ಞರ ವರದಿಯಂತೆ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮುಂದಿರುವ ಆಯ್ಕೆಗಳು ಏನು? ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!