ಬೆಂಗ್ಳೂರು ಸೀಲ್‌ಡೌನ್ ಆಗ್ಬಾರ್ದು ಅಂದ್ರೆ ಹೀಗೆ ಮಾಡಿ; ಸಾರ್ವಜನಿಕರಿಗೆ ಸಿಎಂ ಕರೆ

ಬೆಂಗ್ಳೂರು ಸೀಲ್‌ಡೌನ್ ಆಗ್ಬಾರ್ದು ಅಂದ್ರೆ ಹೀಗೆ ಮಾಡಿ; ಸಾರ್ವಜನಿಕರಿಗೆ ಸಿಎಂ ಕರೆ

Suvarna News   | Asianet News
Published : Jun 25, 2020, 12:31 PM IST

ಲಾಕ್‌ಡೌನ್ ಕುರಿತಂತೆ ಶುಕ್ರವಾರ(ಜೂ.26)ದಂದು ಬಿಗಿ ಕ್ರಮ ಕೈಗೊಳ್ಳುವ ಕುರಿತಂತೆ ಬೆಂಗಳೂರಿನ ಶಾಸಕರು ಹಾಗೂ ಸಚಿವರೊಂದಿಗೆ ಸಮಲೋಚನೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ. 

ಬೆಂಗಳೂರು(ಜೂ.25): ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಲಾಕ್‌ಡೌನ್ ಕುರಿತಂತೆ ಶುಕ್ರವಾರ(ಜೂ.26)ದಂದು ಬಿಗಿ ಕ್ರಮ ಕೈಗೊಳ್ಳುವ ಕುರಿತಂತೆ ಬೆಂಗಳೂರಿನ ಶಾಸಕರು ಹಾಗೂ ಸಚಿವರೊಂದಿಗೆ ಸಮಲೋಚನೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ. 

ಬೆಂಗಳೂರು ಮತ್ತೊಮ್ಮೆ ಸೀಲ್‌ಡೌನ್ ಆಗಬಾರದು ಅಂದ್ರೆ ಸರ್ಕಾರದ ನಿರ್ಧಾರಗಳಿಗೆ ಜನ ಸಹಕರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!