ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

Published : Apr 30, 2020, 10:31 AM IST

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಆರಂಭವಾಗಲಿದ್ದು, ಲಾಕ್‌ಡೌನ್ ಸಡಿಲಿಕೆ, ಆರ್ಥಿಕತೆಗೆ ಪುನಶ್ಚೇತನ ಸೇರಿದಂತೆ ಹಲವು ಕ್ರಮಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಬೆಂಗಳೂರು(ಏ.30): ಮಹಾಮಾರಿ ಕೊರೋನಾ ವೈರಸ್ ಮುಕ್ತಿಗೆ ಕರ್ನಾಟಕ ಸರ್ಕಾರ ಟೊಂಕಕಟ್ಟಿ ನಿಂತಿದೆ. ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದು, ಲಾಕ್‌ಡೌನ್ ಸಡಿಲಿಕೆ ಬಗ್ಗೆ ಬಿಎಸ್‌ವೈ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಚಿವ ಸಂಪುಟ ಸಭೆ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಗ್ರೀನ್‌ ಝೋನ್‌ನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ಆರ್ಥಿಕ ಸುಧಾರಣೆಯ ಬಗ್ಗೆಯು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಇನ್ನುಳಿದಂತೆ ರೆಡ್, ಆರೆಂಜ್ ಝೋನ್‌ಗಳಲ್ಲಿ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಯಲಿದೆ. ಮೇ 03ನಂತರ ಎರಡನೇ ಲಾಕ್‌ಡೌನ್ ಮುಗಿಯಲಿದ್ದು, ಆ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯಡಿಯೂರಪ್ಪ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!