ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

Suvarna News   | Asianet News
Published : Sep 07, 2021, 12:58 PM ISTUpdated : Sep 07, 2021, 01:03 PM IST

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

ಬೆಂಗಳೂರು (ಸೆ. 07): ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

'ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ ಇಲ್ಲ, ಈ ಬಾರಿ ಜೆ ಪಿ ನಡ್ಡಾರನ್ನು ಭೇಟಿ ಮಾಡುವುದು ಅನುಮಾನ, ಜೋಶಿಯವರ ಮಗಳ ಆರತಕ್ಷತೆಯಲ್ಲಿ ನಡ್ಡಾ ಸಿಕ್ಕರೆ ಮಾತಾಡ್ತೀನಿ' ಎಂದು ದೆಹಲಿಗೆ ತೆರಳುವ ಮುನ್ನ ಸ್ಪಷ್ಟಪಡಿಸಿದ್ದಾರೆ. 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!