ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

ದೆಹಲಿಗೆ ತೆರಳುವ ಮುನ್ನವೇ ಸಚಿವಾಕಾಂಕ್ಷಿಗಳಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

Published : Sep 07, 2021, 12:58 PM ISTUpdated : Sep 07, 2021, 01:03 PM IST

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

ಬೆಂಗಳೂರು (ಸೆ. 07): ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ವರಿಷ್ಠರ ಜೊತೆ ಚರ್ಚಿಸುವ ನಿರೀಕ್ಷೆ ಇತ್ತು. ಆದರೆ ಸಿಎಂ ಬೊಮ್ಮಾಯಿ ಸಚಿವಾಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ. 

'ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ ಇಲ್ಲ, ಈ ಬಾರಿ ಜೆ ಪಿ ನಡ್ಡಾರನ್ನು ಭೇಟಿ ಮಾಡುವುದು ಅನುಮಾನ, ಜೋಶಿಯವರ ಮಗಳ ಆರತಕ್ಷತೆಯಲ್ಲಿ ನಡ್ಡಾ ಸಿಕ್ಕರೆ ಮಾತಾಡ್ತೀನಿ' ಎಂದು ದೆಹಲಿಗೆ ತೆರಳುವ ಮುನ್ನ ಸ್ಪಷ್ಟಪಡಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!