News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

Published : Jan 09, 2024, 10:58 PM IST

ನಾವು ಕೊಟ್ಟ ಅನ್ನಭಾಗ್ಯದ ಅಕ್ಕಿಯಿಂದ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಈ ಮಾತಿಗೆ ಡಿಕೆಶಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.
 

ಬೆಂಗಳೂರು (ಜ.9): ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ದಿನ ಸನಿಹವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಇದರ ಕ್ರೆಡಿಟ್‌ ವಾರ್‌ ಜೋರಾಗಿ ನಡೆಯುತ್ತಿದೆ. ಮಂಗಳವಾರ ರಾಜ್ಯ ಕಾಂಗ್ರೆಸ್‌ ತನ್ನ ಟ್ವಿಟರ್‌ನಲ್ಲಿ ರಾಮ ಮಂದಿರದ ಪೂಜೆಗೆ ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್‌ ಎಂದು ಹೇಳುವ ಮೂಲಕ ಕ್ರೆಡಿಟ್‌ ವಾರ್‌ ಶುರು ಮಾಡಿತು.

ಈ ಕುರಿತಾಗಿ ಮಾತನಾಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌, ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನೂ ಸಹ ಕರೆದಿಲ್ಲ. ನಾನು ಶಿವ ಭಕ್ತ. ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ.  ನಮ್ಮ ಅಕ್ಕಿ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ. ಅನ್ನಭಾಗ್ಯ ಯೋಜನೆ ಅಕ್ಕಿಯನ್ನೇ ಮಂತ್ರಾಕ್ಷತೆಗೆ ಬಳಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇಲ್ಲಿದೆ ಸಾಕ್ಷಿ, ದೇಶದ ಅತಿದೊಡ್ಡ ತೀರ್ಥಕ್ಷೇತ್ರ-ಪ್ರವಾಸಿ ಸ್ಥಳವಾಗುವ ಹಾದಿಯಲ್ಲಿ ಅಯೋಧ್ಯೆ!

ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ. ಮೊದಲು ರಾಮನೇ ಇಲ್ಲ ಎಂದು ಹೇಳಿದ್ರಿ, ಈಗ ವಿವಾದ ಮಾಡೋದಕ್ಕೆ ಹೊರಟಿದ್ದೀರಿ ಎಂದು ಕೇಂದ್ರ ಸಚಿವವ ಪ್ರಲ್ಹಾದ್‌ ಜೋಶಿ, ಪ್ರತಾಪ್‌ ಸಿಂಹ, ಈಶ್ವರಪ್ಪ ಕಾಂಗ್ರೆಸ್‌ ಹಾಗೂ ಡಿಕೆ ಶಿವಕುಮಾರ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more