News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!

Published : Jan 09, 2024, 10:58 PM IST

ನಾವು ಕೊಟ್ಟ ಅನ್ನಭಾಗ್ಯದ ಅಕ್ಕಿಯಿಂದ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಈ ಮಾತಿಗೆ ಡಿಕೆಶಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.
 

ಬೆಂಗಳೂರು (ಜ.9): ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ದಿನ ಸನಿಹವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಇದರ ಕ್ರೆಡಿಟ್‌ ವಾರ್‌ ಜೋರಾಗಿ ನಡೆಯುತ್ತಿದೆ. ಮಂಗಳವಾರ ರಾಜ್ಯ ಕಾಂಗ್ರೆಸ್‌ ತನ್ನ ಟ್ವಿಟರ್‌ನಲ್ಲಿ ರಾಮ ಮಂದಿರದ ಪೂಜೆಗೆ ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್‌ ಎಂದು ಹೇಳುವ ಮೂಲಕ ಕ್ರೆಡಿಟ್‌ ವಾರ್‌ ಶುರು ಮಾಡಿತು.

ಈ ಕುರಿತಾಗಿ ಮಾತನಾಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌, ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನೂ ಸಹ ಕರೆದಿಲ್ಲ. ನಾನು ಶಿವ ಭಕ್ತ. ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ.  ನಮ್ಮ ಅಕ್ಕಿ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ. ಅನ್ನಭಾಗ್ಯ ಯೋಜನೆ ಅಕ್ಕಿಯನ್ನೇ ಮಂತ್ರಾಕ್ಷತೆಗೆ ಬಳಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇಲ್ಲಿದೆ ಸಾಕ್ಷಿ, ದೇಶದ ಅತಿದೊಡ್ಡ ತೀರ್ಥಕ್ಷೇತ್ರ-ಪ್ರವಾಸಿ ಸ್ಥಳವಾಗುವ ಹಾದಿಯಲ್ಲಿ ಅಯೋಧ್ಯೆ!

ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ. ಮೊದಲು ರಾಮನೇ ಇಲ್ಲ ಎಂದು ಹೇಳಿದ್ರಿ, ಈಗ ವಿವಾದ ಮಾಡೋದಕ್ಕೆ ಹೊರಟಿದ್ದೀರಿ ಎಂದು ಕೇಂದ್ರ ಸಚಿವವ ಪ್ರಲ್ಹಾದ್‌ ಜೋಶಿ, ಪ್ರತಾಪ್‌ ಸಿಂಹ, ಈಶ್ವರಪ್ಪ ಕಾಂಗ್ರೆಸ್‌ ಹಾಗೂ ಡಿಕೆ ಶಿವಕುಮಾರ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more